ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ


Team Udayavani, Oct 2, 2020, 7:45 PM IST

ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ

ಹಿರಿಯೂರು: ವಿವಿ ಸಾಗರದ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದನ್ನು ಖಂಡಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ ನೇತೃತ್ವದಲ್ಲಿ ವಾಣಿವಿಲಾಸಪುರ ಗ್ರಾಮದಲ್ಲಿ ಸಭೆ ನಡೆಸಲಾಯಿತು.

ವೇದಿಕೆಯ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್‌ ಹೊನ್ನಾಳಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ, ಹಕ್ಕುಗಳಿಗಾಗಿ ಹೋರಾಟ ಮಾಡಲೇಬೇಕಾಗುತ್ತದೆ. ಇದರ ಹಿಂದೆ ಯಾವುದೇ ದುರುದ್ದೇಶ ಇರುವುದಿಲ್ಲ. ಸಾಮಾಜಿಕ ಕಳಕಳಿಯನ್ನುಹೊಂದಿ, ನ್ಯಾಯದ ಪರ ನಮ್ಮ ವೇದಿಕೆ ಸದಾ ಹೋರಾಟಕ್ಕೆ ಕಂಕಣ ಬದ್ಧವಾಗಿದೆಯಂದರು. ಭೂ ಹಕ್ಕುದಾರರ ವೇದಿಕೆಯ ರಾಜ್ಯ ಸಂಚಾಲಕ ಕೆ.ಬಿ. ರೂಪ ನಾಯ್ಕ ಮಾತನಾಡಿ, ಪ್ರಜಾಪ್ರಭತ್ವದಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳು ಇವೆ, ಅವುಗಳನ್ನುಪಡೆಯುವಂತಹ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕಾದರೆ ಬೃಹತ್‌ ಯೋಜನೆಗಳು ಅನುಷ್ಠಾನಗೊಳ್ಳಲು ಹೋರಾಟಗಾರರಿಗೆ ಸಾರ್ವಜನಿಕರ ಬೆಂಬಲ, ಸಹಕಾರ ಅತ್ಯಗತ್ಯ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ರಾಜ್ಯಾಧ್ಯಕ್ಷ ಎ. ಉಮೇಶ್‌ ಮಾತನಾಡಿ, ಹೋರಾಟದ ಫಲವಾಗಿ  ವಿವಿ ಸಾಗರದ ನೀರನ್ನು 100 ವರ್ಷಗಳ ನಂತರ ಕುಡಿಯುವಂತಾಗಿದೆ.ವಿವಿ ಸಾಗರ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೌಲಭ್ಯಗಳ ಕೊರತೆಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಥಳೀಯರಿಗೆಉದ್ಯೋಗವಕಾಶ ದೊರೆತು ವ್ಯಾಪಾರ ವಹಿವಾಟು ಉತ್ತಮಗೊಳ್ಳಬೇಕಿದೆ ಎಂದು ತಿಳಿಸಿದರು. ಬಿ.ಎಲ್‌. ಶಾಂತರಾಜ್‌, ವೀರಭದ್ರಸ್ವಾಮಿ, ಶಿವಕುಮಾರ್‌, ಲೋಕೇಶ್‌, ಕೆಂಚರಾಯಪ್ಪ, ಮೂರ್ತಿ, ಮಂಜುನಾಥ್‌, ತಿಪ್ಪೇಶ್‌ ನಾಯ್ಕ, ವೀರಭದ್ರಪ್ಪ, ಬಿ. ರಾಮಪ್ಪ, ಬಸವರಾಜು, ಕಲೀಮ್‌ ಸಾಬ್‌, ರವಿ ಗೌಡ, ರಘು, ರಾಘವೇಂದ್ರ, ಶೇಖರಪ್ಪ, ಮಂಜುನಾಥ್‌, ನರೇಂದ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.