ಕ್ಷೇತ್ರ ಬದಲಾಯಿಸುವ ಮಾತೇ ಇಲ್ಲ: ಆಂಜನೇಯ
Team Udayavani, Jan 8, 2018, 6:25 AM IST
ಚಿತ್ರದುರ್ಗ: ಅನ್ನ, ಆಶ್ರಯ ನೀಡಿ ರಾಜಕೀಯ ಪುನರ್ ಜನ್ಮ ನೀಡಿದ ಹೊಳಲ್ಕೆರೆ ಕ್ಷೇತ್ರ ಬಿಟ್ಟು ಬೇರೆಡೆ ಹೋಗಲ್ಲ
ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರ ಬದಲಾವಣೆ ಬಗ್ಗೆ ಎದ್ದಿದ್ದ ಊಹಾ ಪೋಹಗಳಿಗೆ ತೆರೆ ಎಳೆದರು. ಸಂಕಷ್ಟ ಪರಿಸ್ಥಿತಿಯಲ್ಲಿ ಕೈ ಹಿಡಿದು ಗೆಲ್ಲಿಸಿ ಶಾಸಕ ಸೇರಿದಂತೆ ಸಚಿವ ಸ್ಥಾನ ನೀಡಿದ್ದು ಹೊಳಲ್ಕೆರೆ ಕ್ಷೇತ್ರದ ಜನರು, ಮತ್ತೆ ಅವರನ್ನು ಬೇಡಿಕೊಂಡು ಅದೇ ಕ್ಷೇತ್ರದಲ್ಲಿ ಗೆದ್ದು ಬರುತ್ತೇನೆ ಎಂದರು.
ಒಂದು ವೇಳೆ ಹೈಕಮಾಂಡ್ ಕ್ಷೇತ್ರ ಬದಲಾವಣೆ ಪ್ರಸ್ತಾಪ ಮಾಡಿದರೂ ಅವರಿಗೆ ಪರಿಸ್ಥಿತಿ ವಿವರಿಸಿ ತಾವು ಹೊಳಲ್ಕೆರೆ ಕ್ಷೇತ್ರದಿಂದಲೇ ಸ್ಪರ್ಧಿಸುವೆ.
ನಾನು ಈ ಮಟ್ಟಕ್ಕೆ ಬೆಳೆಯಲು ಆ ಕ್ಷೇತ್ರದ ಜನತೆ ಕಾರಣವಾಗಿದ್ದು ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವ ಮಾತೇ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್