ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಅಸ್ವಸ್ಥ
Team Udayavani, Jul 13, 2021, 12:21 PM IST
ಚಿತ್ರದುರ್ಗ: ವಿಷಯುಕ್ತ ಆಹಾರ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಇಸಾಮುದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು, ತಿಪ್ಪಾ ನಾಯ್ಕ್(46 ವ), ಪತ್ನಿ ಸುಧಾಬಾಯಿ (43 ವ), ವೃದ್ಧೆ ಗುಂಡಿಬಾಯಿ(75 ವ) ಸಾವನ್ನಪ್ಪಿದ್ದಾರೆ. ರಾಹುಲ್ (18 ವ), ರಮ್ಯ(16 ವ) ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಹಳೆಯಂಗಡಿ : ಮಠಕ್ಕೆ ನುಗ್ಗಿದ ಕಳ್ಳರು; ಆರು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ಕಳ್ಳತನ
ಇವರೆಲ್ಲರೂ ನಿನ್ನೆ ರಾತ್ರಿ ಮುದ್ದೆ , ಸಾರು ಸೇವನೆ ಮಾಡಿದ್ದರು. ಇದಾದ ಬಳಿಕ ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತಾದೂ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ಆರು ಗ್ರಾಂ ಚಿನ್ನಕ್ಕಾಗಿ ಮಹಿಳೆಯ ಹತ್ಯೆ: ದೃಶ್ಯಂ ಸಿನಿಮಾ ರೀತಿ ಕತೆ ಕಟ್ಟಿದ್ದ ಆರೋಪಿಗಳು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ