ರೈಲು ಹಳಿಗೆ ಟ್ರ್ಯಾಕ್ಟರ್ ಟ್ಯಾಂಕರ್ ಪಲ್ಟಿ; ಚಾಲಕ ಸಾವು.
Team Udayavani, Sep 30, 2019, 11:52 AM IST
ಚಿತ್ರದುರ್ಗ: ರೈಲು ಹಳಿಗೆ ಟ್ರ್ಯಾಕ್ಟರ್ ಟ್ಯಾಂಕರ್ ಉರುಳಿ ಬಿದ್ದು ಚಾಲಕ ಮೃತಪಟ್ಟ ಘಟನೆ ಮೊಳಕಾಲ್ಮೂರಿನ ಬಿ.ಜಿ.ಕೆರೆ ಬಳಿ ನಡೆದಿದೆ.
ಮೊಳಕಾಲ್ಮೂರು ತಾಲೂಕು ಬಿ.ಜಿ.ಕೆರೆ ಸಮೀಪದ ಮೊಗಲಹಳ್ಳಿ ಹನುಮಂತ ರೆಡ್ಡಿ (38) ಮೃತ ಟ್ರ್ಯಾಕ್ಟರ್ ಚಾಲಕ.
ನೀರು ಸರಬರಾಜು ಮಾಡಲು ತೆರಳುತ್ತಿದ್ದ ವೇಳೆ ಬಿ.ಜಿ.ಕೆರೆ ರೈಲು ನಿಲ್ದಾಣದ ಬಳಿ ಟ್ರ್ಯಾಕ್ಟರ್ ಟ್ಯಾಂಕರ್ ಸಮೇತ ಪಲ್ಟಿಯಾಗಿದೆ.
ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…