Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!


Team Udayavani, May 21, 2024, 11:19 PM IST

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಮೊಳಕಾಲ್ಮೂರು: ಮಳೆಯಿಂದ ವಿದ್ಯುತ್‌ ಕಡಿತ, ಜನರೇಟರ್‌ ಕೂಡ ಸರಿ ಇಲ್ಲ. ಪರಿಣಾಮ ವೈದ್ಯರು ರೋಗಿಗಳಿಗೆ ಮೇಣದಬತ್ತಿ ಹಾಗೂ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲಿ ಚಿಕಿತ್ಸೆ ನೀಡಬೇಕಾದ ದುಸ್ಥಿತಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಎದುರಾಗಿದೆ.

ತಾಲೂಕಿನಾದ್ಯಂತ ಮಳೆಯಾಗುತ್ತಿರುವು ದರಿಂದ ರಾತ್ರಿ ವೇಳೆ ವಿದ್ಯುತ್‌ ಕಡಿತಣವಾಗುತ್ತಿದೆ. 4-5 ದಿನಗಳಿಂದ ಸಮರ್ಪಕ ವಿದ್ಯುತ್‌ ಸೌಲಭ್ಯ ಇಲ್ಲದ್ದರಿಂದ ಮೇಣದಬತ್ತಿ ಬೆಳಕಿನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿರುವ ಜನರೇಟರ್‌ ಕೆಟ್ಟು ಹೋಗಿದ್ದು, ದುರಸ್ತಿ ಮಾಡಿಸದೆ ಇರುವುದರಿಂದ ಈ ಆವಸ್ಥೆ ಒದಗಿದೆ. ವಿದ್ಯುತ್‌ ವ್ಯತ್ಯಯ ಉಂಟಾಗಿದ್ದರಿಂದ ಹೊರರೋಗಿಗಳು ಹಾಗೂ ಆಸ್ಪತ್ರೆಗೆ ದಾಖಲಾದ ಒಳ ರೋಗಿಗಳಿಗೆ ಹಾಗೂ ಎಕ್ಸ್‌ರೇ ವಿಭಾಗಕ್ಕೂ ತೊಂದರೆಯಾಗಿದೆ. ಜನರೇಟರ್‌ ಕೆಟ್ಟರೆ ದಾವಣಗೆರೆ ಇಲ್ಲವೇ ಬೆಂಗಳೂರಿನಿಂದ ತಂತ್ರಜ್ಞರನ್ನು ಕರೆಸಿ ರಿಪೇರಿ ಮಾಡಿಸಲಾಗುತ್ತಿತ್ತು. ಆದರೆ ಈ ಬಾರಿ ಅವರೂ ಕೈಕೊಟ್ಟಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿದೆ.

ಡಿಎಚ್‌ಒ ಭೇಟಿ
ಜನರೇಟರ್‌ ಕೆಟ್ಟಿದ್ದರಿಂದ ಮೇಣದಬತ್ತಿ ಬೆಳಕಿನಲ್ಲಿ ಚಿಕಿತ್ಸೆ ನೀಡುವುದನ್ನು ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜನರೇಟರ್‌ ದುರಸ್ತಿ ಮಾಡಿಸುವಂತೆ ಸೂಚನೆ ನೀಡಿದ್ದರು. ಬೆಂಗಳೂರಿನಿಂದ ತಂತ್ರಜ್ಞರು ಆಗಮಿಸಿ ಜನರೇಟರ್‌ ದುರಸ್ತಿಗೊಳಿಸಿದ್ದಾರೆ. ಅಲ್ಲಿಯವರೆಗೂ ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೇಣದಬತ್ತಿ ಬೆಳಕಿನಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ.

 

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.