ಸೋಯಾಬಿನ್‌ ನತ್ತ ರೈತರ ಚಿತ್ತ


Team Udayavani, Sep 13, 2021, 6:27 PM IST

13-13

ಭರಮಸಾಗರ: ಕಳೆದ ಕೆಲ ವರ್ಷಗಳಿಂದ ಮೆಕ್ಕೆಜೋಳಕ್ಕೆ ಪದೇ ಪದೇ ಸೈನಿಕ ಹುಳು ಬಾಧೆ ಸೇರಿದಂತೆ ನಾನಾ ರೋಗಗಳು ಬಾಧಿಸಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ರೈತರನ್ನು ಪರ್ಯಾಯ ಬೆಳೆಯತ್ತ ಆಕರ್ಷಿಸುವ ನಿಟ್ಟಿನಲ್ಲಿ ಇದೀಗ ಚಿತ್ರದುರ್ಗ ತಾಲೂಕಿನ ಕೆಲವು ರೈತರ ಜಮೀನುಗಳಲ್ಲಿ ಕೃಷಿ ಇಲಾಖೆಯೇ ಹೊಸ ತಳಿಯ ಸೋಯಾಬಿನ್‌ ಬೆಳೆ ಬಿತ್ತನೆ ಮಾಡಿಸಿ ರೈತರನ್ನು ಸೆಳೆಯುವ ಯತ್ನ ಮಾಡುತ್ತಿದೆ.

ಭರಮಸಾಗರ ಸಮೀಪದ ಎಮ್ಮೆಹಟ್ಟಿ ಗ್ರಾಮದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೃಷ್ಣಮೂರ್ತಿ ಮತ್ತು ಕೊಳಹಾಳು ಗ್ರಾಮದ ಮುಖಂಡ ವೀರ ಭದ್ರಪ್ಪನವರ ಜಮೀನಿನಲ್ಲಿ ಕೃಷಿ ಇಲಾಖೆ ಮಾರ್ಗ ದರ್ಶನದಲ್ಲಿ ಸೋಯಾ ಬಿನ್‌ ಬಿತ್ತನೆ ಮಾಡಲಾಗಿದೆ. ಈಗಾಗಲೇ ಬೆಳೆ ಸಮೃದ್ಧವಾಗಿ ಬೆಳೆದಿದ್ದು ಕಟಾವು ಹಂತಕ್ಕೆ ಸನಿಹದಲ್ಲಿದೆ. ಬಿತ್ತನೆಯಿಂದ ಪ್ರತಿ 15 ದಿನಗಳಿಗೊಮ್ಮೆ ಕೃಷಿ ಇಲಾಖೆ ಅಧಿಕಾರಿಗಳು ಸೋಯಾಬಿನ್‌ ಪ್ಲಾಂಟ್‌ಗಳಿಗೆ ಭೇಟಿ ನೀಡಿ ಬೆಳೆಯ ಅಗತ್ಯತೆ ಮತ್ತು ಲಾಭಗಳ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿ ರೈತರಿಗೆ ಮುಂಬ ರುವ ದಿನ ಗಳಲ್ಲಿ ಸೋಯಾ ಬಿನ್‌ ಬೆಳೆಯಲು ಉತ್ತೇಜನ ನೀಡು ತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೆಕ್ಕೆಜೋಳ ಬೆಳೆಯ ಇರುವಿಕೆ ಅಂಶಗಳನ್ನು ಗಮನಿಸಿ ದೂರದೃಷ್ಟಿಯಿಂದ ಸೋಯಾಬಿನ್‌ ಬೆಳೆಯನ್ನು ಪರಿಚಯಿಸಿ ವ್ಯಾಪಕವಾಗಿ ಬೆಳೆಯಲು ಪ್ರಚುರಪಡಿಸುವ ಕೆಲಸವನ್ನು ಕೃಷಿ ಇಲಾಖೆ ಕೈಗೊಂಡಿದೆ. ಬೀದರ್‌, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಸೋಯಾಬಿನ್‌ ಬೆಳೆಯಲಾಗುತ್ತಿದೆ. ಇದು ವಾತಾವರಣದಲ್ಲಿರುವ ಸಾರಜನಕವನ್ನು ಹೀರಿಕೊಂಡು ಬೆಳೆಯುñದೆ. ‌¤ ಹೊಲದ ಫಲವತ್ತತೆ ಹೆಚ್ಚುತ್ತದೆ.

ಕಡಿಮೆ ಅವಯ ಬೆಳೆ. ಸ್ಥಳಿಯ ಮಾರುಕಟ್ಟೆ ಲಭ್ಯವಿದೆ. ಸೋಯಾಬಿನ್‌ ಎಣ್ಣೆ ತಯಾರು ಮಾಡಲಾಗುತ್ತದೆ. ಬೆಳೆಯಲ್ಲಿ ಶೇಕಡಾ. 20 ರಿಂದ 40 ರಷ್ಟು ಸಾರಜನಕ (ಪ್ರೋಟಿನ್‌) ಅಂಶವಿರುತ್ತದೆ. ಪ್ರಾಣಿಗಳಿಗೆ ಮತ್ತು ಪೌಲ್ಟ್ರಿ ಉದ್ಯಮದಲ್ಲಿ ಸೋಯಾಬಿನ್‌ ನನ್ನು ಪಶು ಆಹಾರವಾಗಿ ಬಳಕೆ ಮಾಡಲಾಗುತ್ತದೆ. ಅಲ್ಲದೆ ಈ ಬೆಳೆ ದರ ಮಾರುಕಟ್ಟೆಯಲ್ಲಿ ಕುಸಿತಕ್ಕೆ ಒಳಗಾಗುವುದಿಲ್ಲ. ಸೋಯಾಬಿನ್‌ ಬೆಳೆ ಬೆಳೆಯಲು ಆಸಕ್ತ ರೈತರು ಕೃಷಿ ಅಧಿಕಾರಿಗಳಾದ ಚಂದ್ರಕಾಂತ್‌ -9448668401, ಶ್ರೀನಿವಾಸ್‌- 8277928822 ಅವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಇಲವೇ ಹತ್ತಿರದ ‌ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.