ಅಪರಿಚಿತ ವಾಹನ ಢಿಕ್ಕಿ: ಚಿತ್ರದುರ್ಗ ಎಸಿ ಪ್ರಸನ್ನ ಕುಮಾರ್ ಗೆ ಗಂಭೀರ ಗಾಯ
Team Udayavani, May 3, 2021, 1:00 PM IST
ಚಿತ್ರದುರ್ಗ: ಚಿತ್ರದುರ್ಗದ ಉಪ ವಿಭಾಗಧಿಕಾರಿಯವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಎಸಿ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿತ್ರದುರ್ಗದ ಹೊರ ವಲಯದ ಗೋನೂರು ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಎಸಿ ಪ್ರಸನ್ನ ಕುಮಾರ್ ಅವರು ಬೆಳಗ್ಗೆ ವಾಯು ವಿಹಾರ ಮಾಡುವ ವೇಳೆ ಬೈಕ್ ಸವಾರನೋರ್ವ ಢಿಕ್ಕಿ ಹೊಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ
ಅಪಘಾತ ನಡೆದ ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ