ವರ್ಷದ ಬಳಿಕ ಸಿಕ್ಕಿತು ಕಳುವಾಗಿದ್ದ ಟ್ರ್ಯಾಕ್ಟರ್ : ಇಬ್ಬರು ವಶಕ್ಕೆ
Team Udayavani, Oct 28, 2019, 4:55 PM IST
ಚಿತ್ರದುರ್ಗ: ಕಳುವಾಗಿದ್ದ ಟ್ರ್ಯಾಕ್ಟರ್ ಬರೋಬ್ಬರಿ ಒಂದು ವರ್ಷ ಎರಡು ತಿಂಗಳ ನಂತರ ಸಿಕ್ಕಿರುವ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಹೊಳಲ್ಕೆರೆ ತಾಲ್ಲೂಕು ಮದ್ದೇರು ಗ್ರಾಮದ ರವಿ ಎಂಬುವವರಿಗೆ ಸೇರಿದ್ದ ಟ್ರಾಕ್ಟರನ್ನು ಹೊಳಲ್ಕೆರೆ ತಾಲೂಕು ಪೊಲೀಸರು ಪತ್ತೆ ಮಾಡಿಕೊಟ್ಟಿದ್ದಾರೆ.
ತಮಿಳುನಾಡಿನ ಕೃಷ್ಟಗಿರಿ ಪಟ್ಟಣದ ಬಳಿ ಟ್ರ್ಯಾಕ್ಟರ್ ಪತ್ತೆಯಾಗಿದ್ದು, ಕಳ್ಳತನ ಮಾಡಿದ ಆರೋಪದಡಿ ಮದ್ದೇರು ಗ್ರಾಮದ ತಿಮ್ಮಪ್ಪ ಹಾಗೂ ಗಿರೀಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
2018 ಸೆಪ್ಟೆಂಬರ್ 11 ರಂದು ಟ್ರ್ಯಾಕ್ಟರ್ ಕಳುವಾಗಿರುವ ಬಗ್ಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಹೊಳಲ್ಕೆರೆ ಸಿಪಿಐ ರವೀಶ್, ಎಎಸ್ಐ ದೇವೇಂದ್ರಪ್ಪ, ಮುಖ್ಯ ಪೇದೆ ಹೆಚ್.ಸಿ. ಚಿದಾನಂದ, ಸಿಬ್ಬಂದಿಗಳಾದ ಎಲ್.ಎನ್.ಕಲ್ಲೇಶ್, ಮೋಹನ ನಾಯ್ಕ ಕಳುವಾಗಿದ್ದ ಟ್ರಾಕ್ಟರ್ ಪತ್ತೆಗೆ ಕಾರ್ಯಚರಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ