ಭರಮಸಾಗರ: ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದಾಕೆ ಕೆರೆಗೆ ಹಾರಿ ಆತ್ಮಹತ್ಯೆ
Team Udayavani, Oct 22, 2022, 12:21 PM IST
ಭರಮಸಾಗರ: ಇಲ್ಲಿನ ದೊಡ್ಡಕೆರೆಗೆ ಹಾರಿ ಯುವತಿಯೊರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ (ಅ.22 ರಂದು) ನಡೆದಿದೆ.
ಹೆಗ್ಗೆರೆ ಗ್ರಾಮದ ರಮ್ಯ (18) ಮೃತ ಯುವತಿ. ಭರಮಸಾಗರದ ನೆಂಟರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ಶನಿವಾರ ಬೆಳಗ್ಗೆ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ದೊಡ್ಡಕೆರೆಗೆ ಹೋಗಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯುವತಿ ಕೆರೆಗೆ ಹಾರಿದ್ದನ್ನು ಕಂಡು ತಕ್ಷಣ ಕಾಪಾಡಲು ಮುಂದಾದ ದಾರಿಹೋಕರು ಎಷ್ಟೇ ಪ್ರಯತ್ನಪಟ್ಟರು ಯುವತಿ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ. ನೋಡ ನೋಡುತ್ತಿದ್ದಂತೆ ಯುವತಿ ನೀರಿಗೆ ದುಮುಕ್ಕಿದ್ದನ್ನು ಕಂಡು ಕೆರೆ ಏರಿ ಮೇಲೆ ಸಂಚರಿಸುತ್ತಿದ್ದವರು ದಂಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ