ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸಿ

ಮಕ್ಕಳಲ್ಲಿ ಪ್ಲಾಸ್ಟಿಕ್‌ ದುಷ್ಪರಿಣಾಮದ ಅರಿವು ಮೂಡಿಸಿ: ವಿನೋತ್‌ ಪ್ರಿಯಾ

Team Udayavani, Jun 19, 2019, 11:35 AM IST

19-June-15

ಚಿತ್ರದುರ್ಗ: ಬಹುಮಾನ ವಿತರಣಾ ಸಮಾರಂಭವನ್ನು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಉದ್ಘಾಟಿಸಿದರು.

ಚಿತ್ರದುರ್ಗ: ಪ್ಲಾಸ್ಟಿಕ್‌ ತ್ಯಾಜ್ಯಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್‌ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡದಂತೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸಬೇಕು ಎಂದು ಜಿಲ್ಲಾಕಾರಿ ವಿನೋತ್‌ ಪ್ರಿಯಾ ಕರೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಲಾಚೈತನ್ಯ ಸೇವಾ ಸಂಸ್ಥೆ ಹಾಗೂ ಬೇದ್ರೆ ಆರ್ಟ್ಸ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2019ರ ಅಂಗವಾಗಿ ಮಂಗಳವಾರ ಅಂತರ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಏಕೆಂದರೆ ಶಿಕ್ಷಕರ ಹೇಳಿಕೆಗಳನ್ನು ಮಕ್ಕಳು ಗಂಭೀರವಾಗಿ ಪರಿಗಣಿಸುತ್ತಾರೆ ಹಾಗೂ ಅದರಂತೆ ನಡೆದುಕೊಳ್ಳುತ್ತಾರೆ. ಪೋಷಕರು ಸಹ ಮಕ್ಕಳಿಗೆ ಪ್ಲಾಸ್ಟಿಕ್‌ ದುಷ್ಪರಿಣಾಮದ ಮನವರಿಕೆ ಮಾಡಿಕೊಡಬೇಕಿದೆ. ಮಕ್ಕಳು ಪ್ಲಾಸ್ಟಿಕ್‌ಬಳಕೆ ತ್ಯಜಿಸಿದಲ್ಲಿ ಪರಿಸರ ಉಳಿಸುವ ಕಾರ್ಯಕ್ಕೆ ಹೆಚ್ಚಿನ ಸಹಕಾರ ದೊರೆಯಲಿದೆ ಎಂದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ವೈ. ವಟವಟಿ ಮಾತನಾಡಿ, ಪೋಷಕರು ಹಾಗೂ ಶಿಕ್ಷಕರು, ಮಕ್ಕಳನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗುತ್ತಾರೆ. ಅಲ್ಲಿನ ಸಂಪದ್ಭರಿತ ಗಿಡ, ಮರಗಳು, ಪ್ರಾಣಿ, ಪಕ್ಷಿಗಳನ್ನು ನೋಡಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ಅಂಥದ್ದೇ ವಾತಾವರಣವನ್ನು ನಮ್ಮ ಸುತ್ತ ಮುತ್ತ ಕೂಡ ನಿರ್ಮಿಸಿಕೊಳ್ಳಲು ಸಾಧ್ಯವಿದೆ. ಪರಿಸರವನ್ನು ಹಸಿರೀಕರಣದಿಂದ ಕಂಗೊಳಿಸುವಂತೆ ಮಾಡಿದಲ್ಲಿ ಆಹ್ಲಾದಕರ ವಾತಾವರಣವನ್ನು ಹುಡುಕಿಕೊಂಡು ಬೇರೆಡೆ ಹೋಗುವ ಅವಶ್ಯಕತೆಯೇ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಪರಿಸರ ಅಧಿಕಾರಿ ಸಿ.ಡಿ. ಕುಮಾರ್‌, ಪರಿಸರ ತಜ್ಞ ಡಾ| ಎಚ್.ಕೆ.ಎಸ್‌. ಸ್ವಾಮಿ, ಚಿತ್ರ ಕಲಾವಿದ ನಾಗರಾಜ ಬೇದ್ರೆ, ವಿಜ್ಞಾನ ಕಾಲೇಜು ಉಪನ್ಯಾಸಕ ಪ್ರೊ| ಕೆ.ಕೆ. ಕಾಮಾನಿ ಭಾಗವಹಿಸಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಕಿಶನ್‌, ಆಕಾಶ್‌, ಶ್ರಾವಣಿ, ಹೇಮಂತ್‌ ನಾಯ್ಕ, ರಂಗೇಗೌಡ ಅವರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.