ಅರಣ್ಯ ವಾಸಿಗಳು ಸಲ್ಲಿಸಿದ ತಿರಸ್ಕೃತ ಅರ್ಜಿಗಳನ್ನಷ್ಟೇ ಪರಿಶೀಲಿಸಿ

ಅರಣ್ಯ ಜಾಗವೇ ಅಥವಾ ಬುಡಕಟ್ಟು ನಿವಾಸಿಗಳು ವಾಸಿಸುವ ಜಾಗವೇ ಎಂಬುದನ್ನು ಪರಿಶೀಲಿಸಲು ಸೂಚನೆ

Team Udayavani, May 4, 2019, 5:42 PM IST

4-MAY-37

ಚಿತ್ರದುರ್ಗ: ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳ ಪುನರ್‌ ಪರಿಶೀಲನಾ ಸಭೆ ನಡೆಯಿತು.

ಚಿತ್ರದುರ್ಗ: ಜಿಲ್ಲೆಯ ಗ್ರಾಪಂ ಮಟ್ಟದಲ್ಲಿ ದಾಖಲಾಗಿರುವ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ವಾಸಿಗಳು ಸಲ್ಲಿಸಿದ ಅರ್ಜಿಗಳು ತಿರಸ್ಕೃತಗೊಂಡಿದ್ದು, ಅವುಗಳನ್ನು ಮಾತ್ರ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳ ಪುನರ್‌ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಅರ್ಜಿಗಳು ತಿರಸ್ಕೃತಗೊಂಡಿದ್ದು, ಅರಣ್ಯ ಜಾಗವೆ ಅಥವಾ ಬುಡಕಟ್ಟು ನಿವಾಸಿಗಳು ವಾಸಿಸುವ ಜಾಗವೆಂದು ಪರಿಶೀಲಿಸಬೇಕು. ಆ ಸ್ಥಳಕ್ಕೆ ಅಲ್ಲಿನ ನಿವಾಸಿಗಳು ಕಂದಾಯ ರೂಪದಲ್ಲಿ ಹಣ ಪಾವತಿಸಿದ್ದಾಗಿದ್ದರೆ ಅಂತಹ ಅರ್ಜಿಗಳನ್ನು ಮರು ಪರಿಶೀಲಿಸಬೇಕು ಎಂದು ತಿಳಿಸಿದರು.

ಅರಣ್ಯ ಹಕ್ಕು ಸಮಿತಿಗಳು ನೈಸರ್ಗಿಕ ನ್ಯಾಯ ನಿಯಮಗಳನ್ನು ಪಾಲಿಸದೆ ಅರ್ಜಿಗಳನ್ನು ತಿರಸ್ಕರಿಸದಲ್ಲಿ ಪುನಃ ನೈಸರ್ಗಿಕ ನ್ಯಾಯ ನಿಯಮಗಳನ್ವಯವೇ ಅಂತಹ ಅರ್ಜಿಗಳನ್ನು ಪುನರ್‌ ಪರಿಶೀಲಿಸಿ ಸೂಕ್ತ ಆದೇಶಗಳನ್ನು ಹೊರಡಿಸಲು ಯಾವುದೇ ಬಾಧಕವಿರುವುದಿಲ್ಲ ಎಂದು ಹೇಳಿದರು.

ಉಪವಿಭಾಗಾಧಿಕಾರಿ ವಿಜಯ ಕುಮಾರ್‌ ಮಾತನಾಡಿ, ಅರ್ಜಿ ಸಲ್ಲಿಸಿದ ಜಮೀನು ಕಂದಾಯ ಇಲಾಖೆಗೆ ಸೇರಿದ ಜಮೀನೆ, ಸರ್ಕಾರದ ಜಮೀನೆ ಅಥವಾ ಅರಣ್ಯ ಇಲಾಖೆಯಿಂದ ಅಸೂಚಿಸಲ್ಪಟ್ಟ ಆಸ್ತಿಯೆ ಎಂದು ಖಚಿತ ಪಡಿಸಿಕೊಂಡು ಅರ್ಜಿದಾರರಿಗೆ ವೈಯಕ್ತಿಕವಾಗಿ ಲಿಖೀತ ರೂಪದ ನೋಟಿಸ್‌ ನೀಡಿ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಈ ಹಿಂದೆ ಆಡಾಕ್ಟ್ ಕಮಿಟಿ ರಚಿಸಿದ್ದು ಅದರ ಪ್ರಕಾರ ಪ್ರತಿ ಗ್ರಾಪಂ ಮಟ್ಟದಲ್ಲಿ ಪಿಡಿಒ ಕಂದಾಯ ಅಧಿಕಾರಿ ಹಾಗೂ ಅರಣ್ಯ ಅಧಿಕಾರಿ ಒಟ್ಟುಗೂಡಿ ಸಭೆ ನಡೆಸಿ ಪೋಟೋ, ವಿಡಿಯೋ, ಚಿತ್ರಕರಣ ಹಾಗೂ ಆಡಿಯೋ ರೆಕಾರ್ಡ್‌ ಮಾಡಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಬೇಕು ಎಂದು ತಿಳಿಸಿದರು.

ತಹಶೀಲ್ದಾರ್‌ ನಹೀದ, ಪ್ರೊಬೆಷನರಿ ಜಿಲ್ಲಾಧಿಕಾರಿ ಡಾ| ನಂದಿನಿದೇವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜೆ. ರಾಜು ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ದಂಡಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.