ವಿವಿ ಸಾಗರ ನೀರು ಬಳಕೆಗೆ ಆಕ್ಷೇಪ

ಡೆಡ್‌ ಸ್ಟೋರೇಜ್‌ ಹಂತ ತಲುಪಿದ್ದರೂ ನೀರೆತ್ತುವುದು ಸರಿಯಲ್ಲ

Team Udayavani, Jun 14, 2019, 12:00 PM IST

14-June-16

ಚಿತ್ರದುರ್ಗ: ವಿವಿ ಸಾಗರದ ಡೆಡ್‌ ಸ್ಟೋರೇಜ್‌ ಕೆಳಗಿನ ನೀರನ್ನು ಪಂಪ್‌ ಮೂಲಕ ತೆಗೆಯುತ್ತಿರುವುದು.

ಚಿತ್ರದುರ್ಗ: ಹಿರಿಯೂರಿನ ವಾಣಿವಿಲಾಸ ಜಲಾಶಯದ ನೀರು ಡೆಡ್‌ ಸ್ಟೋರೇಜ್‌ಗಿಂತ ಕೆಳಗೆ ಹೋಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಆ ನೀರನ್ನು ಬಳಕೆ ಮಾಡಬಾರದು ಎಂದು ವಿವಿ ಸಾಗರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ವಿವಿ ಸಾಗರಕ್ಕೆ ಭೇಟಿ ನೀಡಿದ್ದ ಹೋರಾಟ ಸಮಿತಿಯ ಪದಾಧಿಕಾರಿಗಳು, ಡೆಡ್‌ ಸ್ಟೋರೇಜ್‌ ಕೆಳಗಿನ ನೀರನ್ನು ಪಂಪ್‌ ಮೂಲಕ ಮೇಲೆತ್ತುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಇದು ಹೀಗೆಯೇ ಮುಂದುವರೆದರೆ ಅಪಾಯ ಕಾದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲು ವಿಳಂಬವಾಗುತ್ತಿದೆ. ಹಾಗಾಗಿ ವಾಣಿವಿಲಾಸ ಸಾಗರದಿಂದ ಕುಡಿಯುವ ನೀರಿಗಾಗಿ ಆಶ್ರಯಿಸಿರುವ ಹಿರಿಯೂರು, ಚಳ್ಳಕೆರೆ, ಡಿಆರ್‌ಡಿಒ, ಚಿತ್ರದುರ್ಗ ನಗರಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಅಲ್ಲದೆ ಡೆಡ್‌ ಸ್ಟೋರೇಜ್‌ 60 ಅಡಿ ಕೆಳಗಿನ ಮಟ್ಟಕ್ಕೆ ನೀರು ಹೋಗಿದ್ದು ಈ ನೀರನ್ನು ಯಾವುದೇ ಕಾರಣಕ್ಕೂ ಬಳಸಬಾರದೆಂದು ನಿಯಮವಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ನೀರನ್ನು ಎತ್ತುತ್ತಿರುವುದು ಅವೈಜ್ಞಾನಿಕವಾಗಿದೆ. ಒಂದು ವೇಳೆ ನೀರು ಬಳಸಬೇಕೆಂದಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು. ಜೊತೆಯಲ್ಲಿ ನೀರಾವರಿ ತಜ್ಞರ ಅಭಿಪ್ರಾಯವೂ ಮುಖ್ಯವಾಗಿದೆ ಎಂದು ತಿಳಿಸಿದರು.

ಜೂನ್‌-ಜುಲೈ ತಿಂಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ವಿವಿ ಸಾಗರಕ್ಕೆ ನೀರು ಹರಿಯಲಿದೆ ಎನ್ನುವ ವಿಶ್ವಾಸವಿತ್ತು. ಆದರೆ ಇನ್ನೂ ಮೂರು ತಿಂಗಳ ಕಾಲ ನೀರು ಹರಿಸಲು ಅಸಾಧ್ಯ ಎನ್ನುವ ಮಾತುಗಳು ಕೇಳಿ ಬಂದಿದ್ದು ಈ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ರೋಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

ವಿವಿ ಸಾಗರ ಹೋರಾಟ ಸಮಿತಿ ಪದಾಧಿಕಾರಿಗಳಾದ ಕಸವನಹಳ್ಳಿ ರಮೇಶ್‌, ಎಚ್.ಆರ್‌. ತಿಮ್ಮಯ್ಯ, ವಕೀಲರಾದ ಸುರೇಶ್‌, ಬೀರೇನಹಳ್ಳಿ ಉಗ್ರಮೂರ್ತಿ, ಸಿದ್ದರಾಮಣ್ಣ, ಪತ್ರಕರ್ತ ಬಸವರಾಜ್‌, ಮಸ್ಕಲ್ ಚಿದಾನಂದ, ರಾಜೇಂದ್ರ, ವಿವಿ ಪುರ ಗ್ರಾಪಂ ಸದಸ್ಯ ಎ.ಉಮೇಶ್‌ ಇದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.