‘ಚೌಕೀದಾರ್‌ ಶೇರ್‌ ಹೈ’ ಚಿತ್ರ ವೈರಲ್‌


Team Udayavani, Mar 29, 2019, 12:09 PM IST

29-March-6

ನರೇಂದ್ರ ಮೋದಿಯವರ ಚಿತ್ರ.

ಮಂಗಳೂರು: ನರೇಂದ್ರ ಮೋದಿಯವರ ಮುಖದ ಒಂದು ಭಾಗ ರಾಜ ಗಾಂಭೀರ್ಯ ಮತ್ತು ಇನ್ನೊಂದು ಭಾಗದಲ್ಲಿ ಸಿಂಹದ ಮುಖದ ಚಿತ್ರವಿರುವ ಕಲಾಕೃತಿಯೊಂದು ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. ವಿಶೇಷವೆಂದರೆ, ಈ ಚಿತ್ರವನ್ನು ರಚಿಸಿದವರು ಮಂಗಳೂರಿನ ಯುವಕ.
ನಗರದ ಕದ್ರಿ ಕಂಬಳ ನಿವಾಸಿ ಜೀವನ್‌ ಆಚಾರ್ಯ ಅವರೇ ಈ ಚಿತ್ರ ರಚಿಸಿ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿದವರು. ನಗರದ ಖಾಸಗಿ ಕಾಲೇಜಿನಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ಜೀವನ್‌, ಎರಡೇ ದಿನದಲ್ಲಿ ಈ ಚಿತ್ರವನ್ನು ರಚಿಸಿ ಶಹಬ್ಟಾಸ್‌ ಅನಿಸಿಕೊಂಡಿದ್ದಾರೆ. ಜೀವನ್‌ ಅವರು ಕಲಾವಿದ ಜಾನ್‌ ಚಂದ್ರನ್‌ ಅವರ ಶಿಷ್ಯ.ಚಿತ್ರದಲ್ಲಿ ‘ಚೌಕೀದಾರ್‌ ಶೇರ್‌ ಹೈ’ ಎಂದು ಬರೆಯಲಾಗಿದೆ. ನವ ಭಾರತದ ಕಲ್ಪನೆಯೊಂದಿಗೆ ನರೇಂದ್ರ ಮೋದಿಯವರು ಆಗಮಿಸುವ ಭಂಗಿಯ ಚಿತ್ರ ಇದಾಗಿದೆ. ಡಿಜಿಟಲ್‌ನ ವೆಕ್ಟರ್‌ ಕಲಾತ್ಮಕತೆಯಲ್ಲಿ ಚಿತ್ರ ರಚಿಸಲಾಗಿದೆ. ‘ರಾಷ್ಟ್ರ ಹಿತದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರ ರಚನೆ ಮಾಡಿದ್ದೇನೆ. ಉತ್ತಮ ಬೇಡಿಕೆಯೂ ವ್ಯಕ್ತವಾಗಿದೆ. ಯಾವುದೇ ಪಕ್ಷದ ಕಾರ್ಯಕರ್ತ ನಾನಲ್ಲ’ ಎಂದು ಜೀವನ್‌ ಆಚಾರ್ಯ ತಿಳಿಸಿದ್ದಾರೆ.
ನಗರದ ಕರಣ್‌ ಆಚಾರ್ಯ ಅವರು ಈ ಹಿಂದೆ ರುದ್ರ ಹನುಮನ ಚಿತ್ರ ಬಿಡಿಸಿ ರಾಷ್ಟ್ರಾದ್ಯಂತ ಮೆಚ್ಚುಗೆ ಗಳಿಸಿದ್ದರು. ಸ್ವತಃ ನರೇಂದ್ರ ಮೋದಿಯವರೇ ಕರಣ್‌ ಅವರನ್ನು ಪ್ರಶಂಸಿದ್ದರು. ಇದೀಗ ಜೀವನ್‌ ರಚಿಸಿದ ನರೇಂದ್ರ ಮೋದಿಯವರ ಚಿತ್ರವೂ ಅದೇ ಮಾದರಿಯಲ್ಲಿ ಸದ್ದು ಮಾಡುತ್ತಿದೆ. ಜೀವನ್‌ ಅವರು ಚಿತ್ರಕಲೆಗೆ ಸಂಬಂಧಿಸಿ ಕರಣ್‌ ಆಚಾರ್ಯ ಅವರಿಂದ ಒಂದು ವಾರ ಕಾಲ ತರಬೇತಿ ಪಡೆದಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.