ಕೋವಿಡ್; ಶಾಮಿಯಾನಗಾರರ ಬದುಕು ದುಸ್ತರ

ಶಾಮಿಯಾನ ಕುಟುಂಬಗಳಿಗೂ ಸಹಾಯ ನೀಡಲು ಆಗ್ರಹ | ಕೊರೊನಾ ಕರ್ಫ್ಯೂದಿಂದ ಉದ್ಯೋಗಕ್ಕೆ ಕತ್ತರಿ

Team Udayavani, Jun 1, 2021, 7:03 PM IST

3456shirur 30-1

ಶಿರೂರ: ಕೊರೊನಾ ಕರ್ಫ್ಯೂದಿಂದ ವ್ಯಾಪಾರಸ್ಥರ, ಕುಲಕಸುಬುದಾರರ ಬದುಕು ಮೂರಾಬಟ್ಟೆಯಾಗಿದೆ. ಶಾಮಿಯಾನ್‌ ಕೆಲಸ ನಂಬಿ ಜೀವನ ನಡೆಸುತ್ತಿದ್ದ ಗ್ರಾಮದಲ್ಲಿನ ಕುಟುಂಬಗಳ ಬದುಕು ದುಸ್ತರವಾಗಿದೆ.

ಸತತ ಎರಡನೇ ವರ್ಷವೂ ಶಾಮಿಯಾನ ನಿರ್ವಹಿಸುವ ಕುಟುಂಬಗಳಿಗೆ ಬದುಕು ಕಠಿಣವಾಗಿದೆ. ಇತ್ತೀಚೆಗೆ ಶಾಮಿಯಾನ ಒಂದು ಅಗತ್ಯ ಸೇವೆಯಾಗಿ ಆ ಕುಟುಂಬಗಳಿಗೆ ದೊಡ್ಡ ಆಸರೆಯಾಗಿತ್ತು. ಸಮಾಜದ ಎಲ್ಲ ವರ್ಗದ ಜನರ ಸಂದರ್ಭಕ್ಕೆ ಅನುಸಾರವಾಗಿ ಇದು ಅಗತ್ಯವಾಗುತ್ತಿತ್ತು. ಮದುವೆ, ಶುಭ-ಸಮಾರಂಭ, ಸಭೆ-ಸಮಾರಂಭಗಳಿಗೆ ಸರಕಾರದ ಕಾರ್ಯಕ್ರಮಗಳಿಗೆ ಹೀಗೆ ಅನೇಕ ವೇದಿಕೆಗಳನ್ನು ಸಿದ್ಧತೆ ಮಾಡುತ್ತಿದ್ದ ಗ್ರಾಮೀಣ ಭಾಗದ ಶಿರೂರು, ಬೆನಕಟ್ಟಿ, ನೀಲಾನಗರ, ಮಲ್ಲಾಪುರ ಗ್ರಾಮಗಳಲ್ಲಿನ ಕುಟುಂಬಗಳು ಈಗ ಕೊರೊನಾ ತಂದೊಡ್ಡಿದ ದುಃ ಸ್ಥಿತಿ ಎದುರಿಸಬೇಕಾಗಿದೆ.

ಕೊರೊನಾ ಕರ್ಫ್ಯೂದಿಂದ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಮದುವೆಗಳನ್ನು ನಿರ್ಬಂ  ಧಿಸಿದ್ದಾರೆ. ಎಲ್ಲ ಸರಿ ಇದ್ದಿದ್ದರೆ ಜನಪ್ರತಿನಿಧಿ ಗಳು, ಸಂಘ-ಸಂಸ್ಥೆಗಳು ಏರ್ಪಡಿಸುತ್ತಿದ್ದ ಸಾಮೂಹಿಕ ವಿವಾಹಗಳಲ್ಲಿ ಬೃಹತ್‌ ಪ್ರಮಾಣದ ಶಾಮಿಯಾನ ಹಾಕಿ ಧ್ವನಿ-ಬೆಳಕು ಅಳವಡಿಸಿ ಆ ಮೂಲಕ ಜೀವನ ಸಾಗಿಸುತ್ತಿದ್ದರು. ಕಳೆದ ವರ್ಷವೇ ಅಪಾರ ನಷ್ಟ ಅನುಭವಿಸಿದ್ದರು. ಈ ವರ್ಷವಾದರೂ ಪರಿಸ್ಥಿತಿ ಸರಿ ಹೋಗಬಹುದು ಎನ್ನುವ ನೀರಿಕ್ಷೆಯಲ್ಲಿರುವಾಗಲೇ ಎರಡನೇ ಅಲೆ ಅಪ್ಪಳಿಸಿದ್ದರಿಂದ ಲಕ್ಷಾಂತರ ರೂಪಾಯಿ ಬಂಡವಾಳ ತೊಡಗಿಸಿ ತಂದ ಹೊಸ ಸಾಮಗ್ರಿಗಳು ಬಳಸಲಾಗದೇ ಮನೆಯ ಮುಂದೆ ತುಕ್ಕು ಹಿಡಿಯುತ್ತಿವೆ ಎಂಬುದು ಶಾಮಿಯಾನ್‌ ಮಾಲೀಕ ಈರಣ್ಣ ಹೊಳಿ ಮಾತು.

ಮುಂದಿನ ದಿನಗಳಲ್ಲಿಯೂ ಶುಭ ಸಮಾರಂಭಗಳು ನಡೆಯದೇ ಇರುವುದರಿಂದ ನಮಗೆ ವರ್ಷಕ್ಕೆ 4ರಿಂದ 5 ಲಕ್ಷ ರೂಪಾಯಿ ನಷ್ಟದ ಹೊರೆ ಬಂದಿದೆ. ಸರಕಾರ ಅನೇಕ ಕುಲಕಸುಬುದಾರರಿಗೆ ಆರ್ಥಿಕ ಸಹಾಯ ನೀಡಿದೆ. ಶಾಮಿಯಾನ್‌ ಕುಟುಂಬಗಳಿಗೂ ಸಹಾಯ ನೀಡಲಿ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.