ಕಡಬ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ, ಮರವೇರಿ ಕುಳಿತ ಚಿರತೆ ಸೆರೆ
Team Udayavani, Feb 12, 2021, 1:08 PM IST
ಕಲ್ಲುಗುಡ್ಡೆ (ಕಡಬ): ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆಯಲ್ಲಿ ಸೆರೆಯಾಗಿದೆ.
ಚಿರತೆಗೆ ಅರವಳಿಕೆಯನ್ನು ಗನ್ ಮೂಲಕ ಕೊಡಿಸಿ, ಬಳಿಕ ಬಲೆಯಲ್ಲಿ ಸೆರೆ ಹಿಡಿದು. ಬೋನಿನಲ್ಲಿ ಕೂಡಿ ಹಾಕಲಾಗಿದೆ.
ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು
ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸ್ಥಳೀಯರು ಪಾಲ್ಗೊಂಡಿದ್ದರು.
ಶುಕ್ರವಾರ ನಸುಕಿನ ವೇಳೆ ರೆಂಜಿಲಾಡಿ ಗ್ರಾಮದ ಹೇರ ನಿವಾಸಿ ಕೃಷಿಕರಾದ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಅವರು ಅಡಿಕೆ ತೋಟದಲ್ಲಿ ಸ್ಪಿಂಕ್ಲೇರ್(ಜಟ್) ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿತ್ತು. ನಂತರ ತೋಟದ ಮರವೇರಿ ಕುಳಿತಿತ್ತು.
ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?
ಗಾಯಗೊಂಡಿರುವ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ