ಕಡಬ : ಟಯರ್‌ ಸವೆದು ಗ್ಯಾರೇಜ್‌ ಸೇರಿದ ಆ್ಯಂಬುಲೆನ್ಸ್‌


Team Udayavani, Jun 26, 2018, 3:55 AM IST

tyre-25-6.jpg

ಕಡಬ: ಆರೋಗ್ಯ ಕವಚ 108 ಆ್ಯಂಬುಲೆನ್ಸ್‌ ವ್ಯವಸ್ಥೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಲು ಮಾಡಿರುವ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ. ಆದರೆ ಕಡಬದಲ್ಲಿ ಕಾರ್ಯಾಚರಿಸುತ್ತಿರುವ 108 ಆ್ಯಂಬುಲೆನ್ಸ್‌ ಕಳೆದೊಂದು ವಾರದಿಂದ ನಾಪತ್ತೆಯಾಗಿರುವುದು ರೋಗಿಗಳಿಗೆ ತೀವ್ರ ಸಮಸ್ಯೆ ತಂದೊಡ್ಡಿದೆ.

ಟಯರ್‌ ಸವೆದು ಸೇವೆ ಸ್ಥಗಿತ
ಆ್ಯಂಬುಲೆನ್ಸ್‌ ವಾಹನದ ಟಯರ್‌ ಪೂರ್ತಿ ಸವೆದಿರುವುದರಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ವಾಹನವನ್ನು ಗ್ಯಾರೇಜ್‌ ನಲ್ಲಿ ಇರಿಸಲಾಗಿದೆ ಎಂದು ಆ್ಯಂಬುಲೆನ್ಸ್‌ ನಿರ್ವಹಣೆ ಮಾಡುತ್ತಿರುವ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕು ಕೇಂದ್ರವಾಗಿ ಗುರುತಿಸಿ ಕೊಂಡ ಕಡಬದಲ್ಲಿ ಸ್ಥಳೀಯವಾಗಿ ಆ್ಯಂಬುಲೆನ್ಸ್‌ ಇಲ್ಲದೆ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಹೇಳಿದರೆ ತುರ್ತು ಸಂದರ್ಭಗಳಲ್ಲಿ ಸುಬ್ರಹ್ಮಣ್ಯ ಅಥವಾ ಆಲಂಕಾರಿನ ವಾಹನವನ್ನು ಕಳುಹಿಸಿಕೊಡುತ್ತೇವೆ ಎನ್ನುವ ಉತ್ತರ ಸಿಗುತ್ತಿದೆ.

ಕೆಲ ದಿನಗಳಿಂದ ಅಪಘಾತ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳು ಹಾಗೂ ರೋಗಿಗಳು ಆ್ಯಂಬುಲೆನ್ಸ್‌ ಇಲ್ಲದೇ ಸಾಕಷ್ಟು ತೊಂದರೆ ಎದುರಿಸುವಂತಾಗಿತ್ತು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಕೂಡಲೇ ಸ್ಥಗಿತಗೊಂಡಿರುವ ಕಡಬದ 108 ಆ್ಯಂಬುಲೆನ್ಸ್‌ ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಬೇಡಿಕೆ ಸಲ್ಲಿಸಿದ್ದೇವೆ

ವಾಹನದ ಟಯರ್‌ ಗಳು ಸಂಪೂರ್ಣವಾಗಿ ಸವೆದಿರುವುದರಿಂದ ಸದ್ರಿ ವಾಹನವನ್ನು ಸೇವೆಯಿಂದ ಹೊರಗಿಡಲಾಗಿದೆ. ತುರ್ತು ಕರೆಗಳು ಬಂದಾಗ ಹತ್ತಿರದ ಆಲಂಕಾರು ಹಾಗೂ ಸುಬ್ರಹ್ಮಣ್ಯದ ವಾಹನಗಳನ್ನು ಸೇವೆಗೆ ಒದಗಿಸಲಾಗುತ್ತಿದೆ. ಹೊಸ ಟಯರ್‌ ಗಳಿಗೆ ಬೇಡಿಕೆ (ಇಂಡೆಂಟ್‌) ಸಲ್ಲಿಸಲಾಗಿದ್ದು, ಮೂರ್‍ನಾಲ್ಕು ದಿನಗಳೊಳಗೆ ಸಮಸ್ಯೆ ಬಗೆಹರಿಯಲಿದೆ.
– ಮಹಾಬಲ, ಆ್ಯಂಬುಲೆನ್ಸ್‌ ನಿರ್ವಹಣ ಸಂಸ್ಥೆಯ ಅಧಿಕಾರಿ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.