ಕ್ಯಾನ್ಸರ್‌ ರೋಗಿಗಳಿಗೆ 11ರ ಬಾಲೆಯಿಂದ ಕೇಶದಾನ!


Team Udayavani, Sep 25, 2021, 8:30 AM IST

ಕ್ಯಾನ್ಸರ್‌ ರೋಗಿಗಳಿಗೆ 11ರ ಬಾಲೆಯಿಂದ ಕೇಶದಾನ!

ಮಂಗಳೂರು: ಕ್ಯಾನ್ಸರ್‌ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್‌ ತಯಾರಿಸಲು ನಗರದ ಎಕ್ಕೂರಿನ ಮಂಗಳೂರು ಕೇಂದ್ರೀಯ ವಿದ್ಯಾಲಯ-2ರ 6ನೇ ತರಗತಿ ವಿದ್ಯಾರ್ಥಿನಿ ಡಿಲ್ನಾ ರಾಜೇಶ್‌ (11) ಕೇಶದಾನ ಮಾಡಿದ್ದಾರೆ.

ತನ್ನ 9ನೇ ವಯಸ್ಸಿನಲ್ಲಿ ರೈಲು ಪ್ರಯಾಣದ ಸಂದರ್ಭ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಕೂದಲು ಉದುರಿದ ರೋಗಿಗಳನ್ನು ಕಂಡಿದ್ದು, ಅವರಿಗೆ ತಾನೂ ನೆರವಾಗಬೇಕೆಂಬ ನಿರ್ಧಾರಕ್ಕೆ ಬಂದಿದ್ದರು. ಅದಕ್ಕಾಗಿ 2 ವರ್ಷಗಳಿಂದ ಕೂದಲನ್ನು ಕಾಳಜಿಯಿಂದ ಬೆಳೆಸಿದ್ದರು. ಹುಟ್ಟಿದ ದಿನವಾದ ಜ. 14ರಂದು ಕೇಶದಾನ ಮಾಡುವುದೆಂದು ನಿಗದಿಯಾಗಿ ದ್ದರೂ ಕೋವಿಡ್‌ ಕಾರಣ ಸಾಧ್ಯ ವಾಗಿರಲಿಲ್ಲ. ಸೆ. 22ರಂದು ಕೇಶದಾನ ಮಾಡಲಾಗಿದೆ.

ಬಡ ಕ್ಯಾನ್ಸರ್‌ ರೋಗಿಗಳಿಗೆ ವಿಗ್‌ ತಯಾರಿಸಿ ನೀಡುವ ತೃಶ್ಶೂರ್‌ನ ಮಿರಾಕಲ್‌ ಚಾರಿಟೆಬಲ್‌ ಅಸೋಸಿ ಯೇಶನ್‌ ನೇತೃತ್ವದ ಹೇರ್‌ ಬ್ಯಾಂಕ್‌ಗೆ ಕೂದಲನ್ನು ನೀಡಲಾಗಿದೆ. ಮತ್ತೆ ಕೂದಲು ಬೆಳೆದಾಗ ಇನ್ನೊಮ್ಮೆ ನೀಡಲು ಡಿಲ್ನಾ ನಿರ್ಧರಿಸಿದ್ದಾರೆ.

ಈಕೆ ಪತ್ರಕರ್ತ ರಾಜೇಶ್‌ ಕುಮಾರ್‌ ಕಾಂಕೋಲ್‌ ಮತ್ತು ಯೇನಪೊಯ ಕಾಲೇಜಿನ ಉಪನ್ಯಾಸಕಿ  ಕೆ.ಎಂ. ಜಮುನಾ ದಂಪತಿಯ ಪುತ್ರಿ. ಕಣ್ಣೂರು ಜಿಲ್ಲೆಯ ಪಯ್ಯನೂರಿನವರಾದ ಅವರು ಪ್ರಸ್ತುತ ಎಕ್ಕೂರಿನಲ್ಲಿ ನೆಲೆಸಿದ್ದಾರೆ.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.