ಸಸಿಹಿತ್ಲು ದೋಣಿ ದುರಂತ: ಸಂತ್ರಸ್ತ ಕುಟುಂಬಗಳಿಗೆ 12 ಲ.ರೂ. ಪರಿಹಾರ


Team Udayavani, Jun 29, 2017, 3:25 AM IST

Mohiuddin-Bava-600.jpg

ಸುರತ್ಕಲ್‌: ಸಸಿಹಿತ್ಲು ಬಳಿ ರವಿವಾರ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳನ್ನು ಶಾಸಕ ಮೊದಿನ್‌ ಬಾವಾ ಬುಧವಾರ ಹಸ್ತಾಂತರಿಸಿದರು. ಕೃಷ್ಣಾಪುರ ಕಾನದ ಕೋರ್ದಬ್ಬು ದೈವಸ್ಥಾನ ನಿವಾಸಿಗಳಾದ ಗುರುವಪ್ಪ, ಯಶವಂತ್‌ ಮತ್ತು ವಿಘ್ನೇಶ್‌ ಅವರು ಬಾಡಿಗೆ ದೋಣಿಯಲ್ಲಿ ವಿಹಾರ ತೆರಳಿದ್ದ ಸಂದರ್ಭ ದುರಂತ ಸಂಭವಿಸಿತ್ತು. ಬುಧವಾರ ಅವರ ಮನೆಗಳಿಗೆ ತೆರಳಿದ ಶಾಸಕರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ 4 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ಹಸ್ತಾಂತರಿಸಿದರು. ಪ್ರಕೃತಿ ವಿಕೋಪ ನಿಧಿಯಿಂದ ಕೇವಲ 24 ಗಂಟೆಗಳ ಒಳಗೆ ಸರಕಾರ ಅನುದಾನ ವಿತರಿಸಿ ಶ್ಲಾಘನೆಗೆ ಪಾತ್ರವಾಗಿದೆ.

ಈ ಸಂದರ್ಭ ಬಾವಾ ಅವರು ಮಾತನಾಡಿ, ಪ್ರಕೃತಿ ವಿಕೋಪದಡಿ ಸಂತ್ರಸ್ತ  ಕುಟುಂಬಗಳಿಗೆ ಕ್ಷಿಪ್ರವಾಗಿ ಸ್ಪಂದಿಸಿ ಸಹಾಯ ಹಸ್ತ ನೀಡಲಾಗಿದೆ. ಜೀವಕ್ಕೆ ಬೆಲೆ ಕಟ್ಟಲಾಗದಿದ್ದರೂ  ಬಡವರ್ಗದ ಕುಟುಂಬಕ್ಕೆ ಅವರ ನಿತ್ಯ ಬದುಕಿಗೆ ಆಧಾರವಾಗಲೆಂದು ಮಾತ್ರ ಈ ನಿಧಿ ನೀಡಲಾಗಿದೆ. ಈ ಕುಟುಂಬಗಳಿಗೆ ಸರಕಾರದ ಅನುದಾನವನ್ನು ಒದಗಿಸಲು ತಹಶೀಲ್ದಾರ್‌ ಮಹದೇವಯ್ಯ ಹಾಗೂ ಕಂದಾಯಾಧಿಕಾರಿ ನವೀನ್‌ ಅವರು ಹಗಲು ರಾತ್ರಿ ದಾಖಲೆ ಸಂಗ್ರಹಿಸಿ ನೀಡಿದ್ದಾರೆ. ಅಧಿಕಾರಿ ವರ್ಗದ ಈ ಸಹಕಾರ ನಿಜಕ್ಕೂ ರಾಜ್ಯಕ್ಕೆ ಮಾದರಿ ಎಂದರು. ರಾಜ್ಯ ಮಹಿಳಾ ಕಾಂಗ್ರೆಸ್‌ ಇದರ ರಾಜ್ಯ ಕಾರ್ಯದರ್ಶಿ ಪ್ರತಿಭಾ ಕುಳಾಯಿ, ಕಾರ್ಪೊರೇಟರ್‌ ಗುಣಶೇಖರ್‌, ಮಾಜಿ ಕಾರ್ಪೊರೇಟರ್‌ ಹರೀಶ್‌ ಸುರತ್ಕಲ್‌, ತಹಶೀಲ್ದಾರ್‌ ಮಹದೇವಯ್ಯ, ಕಂದಾಯಾಧಿಕಾರಿ ನವೀನ್‌, ಮೊದಲಾದವರು ಉಪಸ್ಥಿತರಿದ್ದರು.

ವಿಶೇಷ ಮುತುವರ್ಜಿ
ಪ್ರಕೃತಿ ವಿಕೋಪದಡಿ ಸಂತ್ರಸ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚಲು ಅಧಿಕಾರಿ ವರ್ಗ ಸದಾ ಸಿದ್ಧವಾಗಿರುತ್ತದೆ. ದಾಖಲೆ ಸಂಗ್ರಹಕ್ಕೆ ಹೆಚ್ಚಿನ ಅವಧಿ ಬೇಕಾಗುವುದರಿಂದ ಮಾತ್ರ ಕೆಲವೊಮ್ಮೆ ವಿಳಂಬವಾಗುತ್ತದೆ. ಸಸಿಹಿತ್ಲು ದುರಂತ ಪ್ರಕರಣದಲ್ಲಿ ಕ್ಷಿಪ್ರವಾಗಿ ಸರಕಾರಕ್ಕೆ ಬೇಕಾದ ದಾಖಲೆ ಸಂಗ್ರಹಿಸಿ ಬಡಕುಟುಂಬಕ್ಕೆ ಅನುದಾನ ಒದಗಿಸಲಾಗಿದೆ ಎಂದು ತಹಶೀಲ್ದಾರ್‌ ಮಹದೇವಯ್ಯ ಹೇಳಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.