Theft: ನಗದು ಸೇರಿದಂತೆ 15.07 ಲಕ್ಷ ರೂ. ಸೊತ್ತು ಕಳವು
Team Udayavani, Aug 18, 2023, 12:25 AM IST
ಉಪ್ಪಿನಂಗಡಿ: ಜಗದಾಂಭ ಏಜೆನ್ಸಿ ಎಲೆಕ್ಟ್ರಿಕಲ್ ಮತ್ತು ಹಾರ್ಡ್ವೇರ್ ಮಳಿಗೆಗೆ ನುಗ್ಗಿದ ಕಳ್ಳರು 2 ಲಕ್ಷ ರೂ. ನಗದು ಸಹಿತ ಸುಮಾರು 15.07 ಲಕ್ಷದ ಸೊತ್ತುಗಳನ್ನು ಕಳವು ಮಾಡಿದ ಘಟನೆ ನೆಲ್ಯಾಡಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ
ಪ್ರಕಾಶ್ ಕೆ.ಜೆ. ಮಾಲಕತ್ವದ ಕಟ್ಟಡದಲ್ಲಿ ರಾಜಸ್ಥಾನದ ನಿವಾಸಿ ಕರಣ್ ಪಾಲ್ ಅವರ ಸಹೋದರನಿಗೆ ಸೇರಿದ ಎಲೆಕ್ಟ್ರಿಕಲ್ ಮತ್ತು ಹಾರ್ಡ್ವೇರ್ ಮಳಿಗೆಯಿದ್ದು, ಇದರ ಶಟರ್ ಅನ್ನು ಕತ್ತರಿಸಿ ಒಳಗಡೆ ನುಗ್ಗಿರುವ ಕಳ್ಳರು ಕ್ಯಾಶ್ ಡ್ರವರ್ನಲ್ಲಿದ್ದ ನಗದು ದೋಚಿದ್ದಲ್ಲದೆ, ಕೆಲವು ಸಾಮಗ್ರಿಗಳು ಹಾಗೂ ಅಂಗಡಿಯ ಒಳಗೆ ಇದ್ದ ಸಿಸಿ ಕೆಮರಾದ ಡಿವಿಆರ್ ಅನ್ನು ಕಳವು ಮಾಡಿದ್ದಾರೆ. ಆ. 17ರಂದು ಬೆಳಗ್ಗೆ ಕರಣ್ಪಾಲ್ ಅವರ ಭಾವ ಪ್ರೇಮ್ ಸಿಂಗ್ ಅಂಗಡಿಯ ಬಾಗಿಲು ತೆರೆಯಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ