ಕಾಂತಮಂಗಲ ಸೇತುವೆ ದುರಸ್ತಿಗೆ 15 ಲ. ರೂ. ಮಂಜೂರು


Team Udayavani, Jul 6, 2018, 2:40 AM IST

kanthamangala-5-7.jpg

ಸುಳ್ಯ: ಅಂತಾರಾಜ್ಯ ಸಂಪರ್ಕದ ಕಾಂತಮಂಗಲ ಸೇತುವೆ ಕುಸಿತದ ಭೀತಿ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ನಿಧಿಯಿಂದ ಜಿ.ಪಂ.ವತಿಯಿಂದ 5 ಲಕ್ಷ ರೂ ಹಾಗೂ ಜಿಲ್ಲಾಧಿಕಾರಿ ಮೂಲಕ 10 ಲ.ರೂ. ಅನುದಾನ ಬಿಡುಗಡೆಗೊಂಡಿದೆ. ತಾ.ಪಂ., ಗ್ರಾ.ಪಂ. ಸಭೆಗಳಲ್ಲಿ ಈ ವಿಷಯ ಪ್ರಸ್ತಾವಗೊಂಡಿತ್ತು. ಶಾಸಕ ಅಂಗಾರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿತ್ತು. ಹೀಗಾಗಿಸ ಜಿಲ್ಲಾಡಳಿತ ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಅನುದಾನ ಬಿಡುಗಡೆ ಗೊಳಿಸಿದೆ. ಪಂಚಾಯತ್‌ರಾಜ್‌ ಇಲಾಖೆ ಸೇತುವೆ ಪರಿಶೀಲಿಸಿದ್ದು, ಅಗತ್ಯವಾಗಿರುವ ಎಲ್‌ ಮಾದರಿ ಕಬ್ಬಿಣದ ಸಲಕರಣೆ ಪೂರೈಕೆಗೆ ಹೈದರಾಬಾದ್‌ಗೆ ಪ್ರಸ್ತಾವ ಪಟ್ಟಿ ಕಳುಹಿಸಿದೆ. ಅಲ್ಲಿ ಕ್ಲಾಸ್‌-1 ಗುತ್ತಿಗೆದಾರ ಪೂರೈಕೆಯ ಜವಾಬ್ದಾರಿ ತೆಗೆದುಕೊಂಡಿದ್ದು, ಸಾಮಾಗ್ರಿ ಬಂದ ತತ್‌ ಕ್ಷಣ ಕಾಮಗಾರಿ ಆರಂಭಿಸಲಾ ಗುವುದು ಎಂದು ಪಂಚಾಯತ್‌ರಾಜ್‌ ಇಲಾಖೆಯ ಪ್ರಭಾರ ಸಹಾಯಕ ಕಾರ್ಯಪಾಲ ಎಂಜಿನಿಯರ್‌ ಚೆನ್ನಪ್ಪ ಮೊಯಿಲಿ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸೇತುವೆ ದುರಸ್ತಿ ಹಿನ್ನೆಲೆಯಲ್ಲಿ ಸಂಚಾರ ಬಂದ್‌ ಮಾಡುವುದು ಅನಿವಾರ್ಯವಾಗಿದೆ. ಕಾಮಗಾರಿ ಗುಣಮಟ್ಟ ಕಾಪಾಡುವ ಉದ್ದೇಶದಿಂದ ಕೆಲವು ದಿನಗಳ ಕಾಲ ಸೇತುವೆ ಬಂದ್‌ ಮಾಡಿ ದುರಸ್ತಿ ಕೈಗೆತ್ತಿಕೊಳ್ಳಬೇಕಿದೆ. ಹದಿನೈದು ದಿವಸದೊಳಗೆ ದುರಸ್ತಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಉದಯವಾಣಿ ವರದಿ
ಕರ್ನಾಟಕ – ಕೇರಳ ಸಂಪರ್ಕಿಸುವ ಕಾಂತಮಂಗಲ – ಅಜ್ಜಾವರ – ಮಂಡೆಕೋಲು ರಸ್ತೆಯಲ್ಲಿ ಪಯಸ್ವಿನಿ ನದಿಗೆ 1980ರಲ್ಲಿ ಕಾಂತಮಂಗಲದಲ್ಲಿ ನಿರ್ಮಿಸಲಾಗಿತ್ತು. ಕೆಲ ವರ್ಷಗಳಿಂದ ಸೇತುವೆ ಶಿಥಿಲಗೊಂಡು, ಬಿರುಕು ಬಿಟ್ಟಿತ್ತು. ಘನವಾಹನ ಓಡಾಟ ನಿರ್ಬಂಧಿಸಲಾಗಿತ್ತು. ಮಳೆಗಾಲದ ಆರಂಭದಲ್ಲಿ ಹೊಂಡ ತುಂಬಿ ಕುಸಿಯುವ ಹಂತಕ್ಕೆ ತಲುಪಿರುವ ಬಗ್ಗೆ ‘ಉದಯವಾಣಿ’ ನಿರಂತರ ಸಚಿತ್ರ ವರದಿ ಪ್ರಕಟಿಸಿ, ಸಂಬಂಧಪಟ್ಟ ಇಲಾಖೆ, ಜನಪ್ರತಿನಿಧಿಗಳ ಗಮನ ಸೆಳೆದಿತ್ತು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.