17ನೇ ವರ್ಷದ ಕಡಬ ಆಯನಕ್ಕೆ ಚಾಲನೆ

 ಎ. 23ರ ತನಕ ಜಾತ್ರೆ ಸಂಭ್ರಮ; ವಿವಿಧ ದೈವಗಳ ನೇಮ

Team Udayavani, Apr 18, 2019, 6:00 AM IST

11

ಕಡಬದ ದೈವಗಳ ಮಾಡದಲ್ಲಿ ಕೊಡಿ ಏರಿಸಲಾಯಿತು.

ಕಡಬ: ಕಡಬದ ದೈವಗಳ ಮಾಡದಲ್ಲಿ ಕೊಡಿ ಏರುವ ಮೂಲಕ ಎ. 23ರ ತನಕ ನಡೆಯಲಿರುವ 17ನೇ ವರ್ಷದ ಕಡಬದ ಆಯನಕ್ಕೆ (ಜಾತ್ರೆ) ವಿಧ್ಯುಕ್ತ ಚಾಲನೆ ದೊರೆಯಿತು. ಸೋಮವಾರ ರಾತ್ರಿ ಕೋಡಿಂಬಾಳದ ಕುಕ್ಕರೆಬೆಟ್ಟಿನಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿ ಭಂಡಾರವು ಮಾಲೇಶ್ವರ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಯ ಮೂಲಕ ಹಾಗೂ ಕಡಬ ಗುತ್ತು ಮನೆಯಿಂದ ಬರುವ ಶ್ರೀ ಉದ್ರಾಂಡಿ ದೈವದ ಭಂಡಾರದೊಂದಿಗೆ ಸೇರಿ ಮಾಡದಲ್ಲಿ ಭಂಡಾರ ಏರುವ ಕಾರ್ಯಕ್ರಮ ಜರಗಿತು. ಬಳಿಕ ಕೊಡಿ ಏರುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ಮಾಡದಿಂದ ಮುಡಿಯಾಗುವ ಮಜಲಿಗೆ ಪಯ್ಯೋಳಿಗೆ ಹೋಗಿ ಬರುವ ಸಂಪ್ರದಾಯ ನೆರವೇರಿತು.

ದೈವಗಳ ನೇಮ
ಜಾತ್ರೆಯ ಪ್ರಯುಕ್ತ ಮಾಡದಿಂದ ಮುಡಿಯಾಗುವ ಮಜಲಿಗೆ ಪಯ್ಯೋಳಿಗೆ ಹೋಗಿ ಬರುವ ಸಂಪ್ರದಾಯ ನಡೆದು ಎ. 19ರಂದು ರಾತ್ರಿ 8.30ರಿಂದ ಕಡಬ ಗುತ್ತು ಮನೆಯಿಂದ ಶ್ರೀ ಪುರುಷ ದೈವ, ಶ್ರೀ ಪೊಟ್ಟ ದೈವಗಳ ಭಂಡಾರ ಹಾಗೂ ಪಾಲೋಳಿಯಿಂದ ಬರುವ ಮಹಿಷಂತಾಯ ಇಷ್ಟ ದೇವತೆಯ ಭಂಡಾರದ ಜತೆ ಸೇರಿ ಮಾಡದಲ್ಲಿ ಭಂಡಾರ ಏರಿ ರಾತ್ರಿ 10 ಗಂಟೆಯಿಂದ ಕಲ್ಲಮಾಡದಲ್ಲಿ ಶ್ರೀ ಪುರುಷ ದೈವ, ಮಹಿಷಂತಾಯ, ಇಷ್ಟದೇವತೆ ಮತ್ತು ಸ್ಥಾನದ ಪಂಜುರ್ಲಿ ದೈವಗಳ ನೇಮ ಜರಗಲಿದೆ. 20ರಂದು ರಾತ್ರಿ 8 ಗಂಟೆಗೆ ಮಾಡದಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿ ಮತ್ತು ಇತರ ದೈವಗಳ ಭಂಡಾರದೊಂದಿಗೆ ಪಯ್ಯೋಳಿ ಮುಡಿಯಾಗುವ ಮಜಲಿಗೆ ಹೋಗಿ ಅಲ್ಲಿಂದ ಕಡಬ ಪೇಟೆಯಲ್ಲಿರುವ ಓಲೆ ಸವಾರಿ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆದು ಬಳಿಕ ಮಾಡಕ್ಕೆ ಬರುವುದು. 21ರಂದು ಮಧ್ಯಾಹ್ನ 12 ಗಂಟೆಗೆ ಮುಡಿಯಾಗುವ ಮಜಲಿನಲ್ಲಿ ಶ್ರೀ ಕಡಂಬಳಿತ್ತಾಯ ಸ್ವಾಮಿ ಮುಡಿಯಾಗುವುದು. 12.30ಕ್ಕೆ ಮಾಡದಲ್ಲಿ ಶ್ರೀ ಕಡಂಬಳಿತ್ತಾಯ ಸ್ವಾಮಿಯ ನೇಮ, ಅನ್ನಸಂತರ್ಪಣೆಯ ಬಳಿಕ ಶ್ರೀ ಉದ್ರಾಂಡಿ ದೈವ, ಶ್ರೀ ಗ್ರಾಮ ಪಂಜುರ್ಲಿ, ಶ್ರೀ ಪೊಟ್ಟ ದೈವ ಮತ್ತು ಶ್ರೀ ಪುರುಷ ದೈವಗಳ ನೇಮ. ಸಂಜೆ 6.30ಕ್ಕೆ ಶ್ರೀ ಪುರುಷ ದೈವದ ಪೇಟೆ ಸವಾರಿ ನಡೆದು ರಾತ್ರಿ 12 ಗಂಟೆಗೆ ಕೊಡಿ ಇಳಿಸಿ ಯಥಾಪ್ರಕಾರ ದೈವದ ಭಂಡಾರ ಭಂಡಾರದ ಮನೆಗಳಿಗೆ ತೆರಳುವುದು. 22 ರಂದು ಪೂರ್ವಪದ್ಧತಿಯಂತೆ ತೆಂಗಿನಕಾಯಿ ಕುಟ್ಟುವ ಸಂಪ್ರದಾಯ ನಡೆಯಲಿದ್ದು, 23 ರಂದು ಬೆಳಗ್ಗೆ 7.30ಕ್ಕೆ ಪಾಲೋಳಿ ಕೊಪ್ಪದಿಂದ ಶ್ರೀ ಕಲ್ಕುಡ ದೈವ ಮತ್ತು ಶ್ರೀ ಕಲ್ಲುರ್ಟಿ ದೈವದ ಭಂಡಾರ ಹಾಗೂ ಕಡಬ ಗುತ್ತು ಮನೆಯಿಂದ ಶಿರಾಡಿ ದೈವದ ಭಂಡಾರವು ಕಡಬ ಶ್ರೀ ಅಮ್ಮನವರ ದೇವಳದ ಬಲ ಬದಿಯಲ್ಲಿರುವ ದೈವಗಳ ಕಟ್ಟೆಯಲ್ಲಿ ಭಂಡಾರ ಏರುವುದು. 10 ಗಂಟೆಗೆ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಅಮ್ಮನವರ ಪೂಜೆ ಮತ್ತು ದೈವಗಳ ನೇಮ ಹಾಗೂ ಮಾರಿಪೂಜೆ ಜರಗಲಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.