ತೋಟಗಾರಿಕೆ ಬೆಳೆಗೆ ಸಿದ್ಧಗೊಂಡಿವೆ 3.08 ಲಕ್ಷ ಸಸಿಗಳು


Team Udayavani, May 7, 2021, 4:20 AM IST

ತೋಟಗಾರಿಕೆ ಬೆಳೆಗೆ ಸಿದ್ಧಗೊಂಡಿವೆ 3.08 ಲಕ್ಷ ಸಸಿಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಸಲು ಬಯಸುವ ಕೃಷಿ ಆಸಕ್ತರ ಬಯಕೆಯನ್ನು ಈಡೇರಿಸಲು ಎಂಟು ತೋಟಗಾರಿಕೆ ಕ್ಷೇತ್ರದ ನರ್ಸರಿಗಳಲ್ಲಿ 3,08,400 ವಿವಿಧ ಬೆಳೆಗಳ ವಿವಿಧ ತಳಿಗಳ ಸಸಿಗಳು ಸಿದ್ಧವಾಗಿವೆ.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ 39,050 ಅಡಿಕೆ ಸಸಿಗಳು, 1,51,300 ಕಾಳುಮೆಣಸು, 92,900 ಗೇರು, 8,800 ಕೊಕ್ಕೋ, 1,000 ಮಲ್ಲಿಗೆ, 2,700 ಮಾವು, 1,950 ತೆಂಗು, 2,000 ನುಗ್ಗೆ , 1,900 ಪಪ್ಪಾಯ, 6,800 ಕಸಿ ಕಾಳುಮೆಣಸು, ಸಸಿಗಳು ಬೆಳಸಲಾಗಿದೆ. ಅಡಿಕೆಯಲ್ಲಿ ಮಂಗಳಾ, ಸ್ಥಳೀಯ, ಇಂಟರ್‌ ಮಂಗಳಾ, ಮೋಹಿತ್‌ ನಗರ, ಮಾವಿನಲ್ಲಿ ಮಲ್ಲಿಕಾ, ಬಾದಾಮಿ , ಗೇರುವಿನಲ್ಲಿ ಉಳ್ಳಾಲ-1,3, ವಿ-4, ಭಾಸ್ಕರ, ಕಾಳು ಮೆಣಸಿನಲ್ಲಿ ಕಸಿ, ಪಣಿಯೂರು, ಕೊಕ್ಕೋದಲ್ಲಿ ಎಫ್‌ ಹೈಬ್ರಿಡ್‌, ಮಲ್ಲಿಗೆಯಲ್ಲಿ ಉಡುಪಿ ಮಲ್ಲಿಗೆ, ಪಪ್ಪಾಯದಲ್ಲಿ ತೈವನ್‌ ರೆಡ್‌ಲೇಡಿ ಸಹಿತ ವಿವಿಧ ಜಾತಿಗಳ ಗಿಡಗಳಲ್ಲಿ ವಿವಿಧ ತಳಿಗಳನ್ನು ರೈತರಿಗೆ ತೋಟಗಾರಿಕೆ ಇಲಾಖೆ ದರದಂತೆ ನೀಡಲಾಗುತ್ತಿದೆ.

ಗಿಡಗಳು ಲಭ್ಯವಿರುವ ಸ್ಥಳಗಳು :

ಮಂಗಳೂರಿನ ಪಡೀಲ್‌ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ, 5,000., ಕೊಕ್ಕೋ 3,000, ಉಡುಪಿ ಮಲ್ಲಿಗೆ 1,000, ದ್ವಿಕಾಂಡ ಕಾಳುಮೆಣಸು 6, 000 ಸಸಿಗಳು ಲಭ್ಯವಿವೆ. ಪುತ್ತೂರಿನ ಕಬಕ ತೋಟಗಾರಿಕೆ ಕ್ಷೇತ್ರದಲ್ಲಿ ಗೇರು 6,000, ಕಾಳು ಮೆಣಸು 10,200, ಅಡಿಕೆ 5,200, ನುಗ್ಗೆ, 1,000, ಸುಳ್ಯದ ಹೊಸಗದ್ದೆ ತೋಟಗಾರಿಕೆ ಕ್ಷೇತ್ರದಲ್ಲಿ ಕಾಳು ಮೆಣಸು 52,000, ಮಾವು 450, ಕಸಿ ಕಾಳುಮೆಣಸು 2, 000, ತೆಂಗು 980, ಗೇರು 15,800, ಬೆಳ್ತಂಗಡಿಯ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ 9,850, ಗೇರು 59,000,ಕಾಳುಮೆಣಸು ಪಣಿಯೂರು 40,700, ಕಸಿ ಕಾಳುಮೆಣಸು 4,600, ಕೊಕ್ಕೋ 1,800, ತೆಂಗು 970, ಮಾವು 1,500, ಪಪ್ಪಾಯ 1,900 ,ಬೆಳ್ತಂಗಡಿ ಕಚೇರಿ ನರ್ಸರಿಯಲ್ಲಿ ಕಾಳು ಮೆಣಸು 10,000, ಅಡಿಕೆ 5,000, ಚಾರ್ಮಾಡಿ ತೋಟಗಾರಿಕೆ ಕ್ಷೇತ್ರದಲ್ಲಿ ಕಾಳು ಮೆಣಸು 5,000, ವಿಟ್ಲ ತೋಟಗಾರಿಕೆ ಕ್ಷೇತ್ರದಲ್ಲಿ ಮಾವು 750, ಕಾಳುಮೆಣಸು 15,000, ಅಡಿಕೆ 5,000, ನುಗ್ಗೆ 1,000 ಹಾಗೂ ತುಂಬೆ ತೋಟಗಾರಿಕೆ ಕ್ಷೇತ್ರದಲ್ಲಿ ಗೇರು 9,100, ಕೋಕ್ಕೊ 2,000, ಕಾಳು ಮೆಣಸು 12,600, ಅಡಿಕೆ 10,000 ಸಹಿತ ಒಟ್ಟು 3,06,400 ವಿವಿಧ ಜಾತಿಯ ತಳಿಗಳು ಸಿದ್ಧವಾಗಿವೆ.

ದಕ್ಷಿಣ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ನರ್ಸರಿಗಳಲ್ಲಿ ರೈತರ ಬೇಡಿಕೆಗಳನ್ನು ಪೂರೈಸಲು ಈಗಾಗಲೇ ಅಡಿಕೆ, ತೆಂಗು, ಕಾಳುಮೆಣಸು ಸಹಿತ ವಿವಿಧ ಬೆಳೆಗಳ ವಿವಿಧ ತಳಿಗಳನ್ನು ಬೆಳೆಸಲಾಗಿದೆ. ರೈತರು ತಮ್ಮ ಆವಶ್ಯಕತೆಗಳಿಗೆ ಅನುಗುಣವಾಗಿ ಇಲಾಖೆ ನಿಗದಿಪಡಿಸಿದ ರಿಯಾಯತಿ ದರದಲ್ಲಿ ಇವುಗಳನ್ನು ಪಡೆದುಕೊಳ್ಳಬಹುದಾಗಿದೆ. -ಜಾನಕಿ, ತೋಟಗಾರಿಕೆ ಇಲಾಖಾ ಹಿರಿಯ ಸಹಾಯಕ ನಿರ್ದೇಶಕರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.