ನೆಕ್ಕಿಲಾಡಿ ಕೊಟ್ಟಿಗೆ ಮೇಲೆ ಧರೆ ಜರಿದು 4 ದನಗಳು ದಾರುಣ ಸಾವು
Team Udayavani, Aug 5, 2017, 7:25 PM IST
ಪುತ್ತೂರು: ದನದ ಕೊಟ್ಟಿಗೆಯ ಮೇಲೆ ಧರೆ ಜರಿದು ಕೊಟ್ಟಿಗೆಯಲ್ಲಿದ್ದ ನಾಲ್ಕು ದನಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಮರ್ಧಾಳ 102ನೇ ನೆಕ್ಕಿಲಾಡಿ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಸುಭಾಷ್ ರೈ ಕುಡಾಲ ಎಂಬುವವರಿಗೆ ಸೇರಿದ ದನಗಳಾಗಿದ್ದು ಕಳೆದೆರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಧರೆ ಜರಿದು ಕೊಟ್ಟಿಗೆಯ ಮೇಲೆ ಬಿದ್ದಿದ್ದು ಈ ಸಂದರ್ಭ ಕೊಟ್ಟಿಗೆಯಲ್ಲಿದ್ದ ನಾಲ್ಕು ದನಗಳು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದೆ, ಧರೆ ಜರಿದ ಪರಿಣಾಮ ಕೊಟ್ಟಿಗೆ ಸಂಪೂರ್ಣ ನೆಲಸಮಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ