ನರೇಗಾ ಯೋಜನೆಯಡಿಯಲ್ಲಿ 46 ಕಾಮಗಾರಿಗಳು

ಕಂದಾವರ ಗ್ರಾ.ಪಂ. ಸಾಮಾಜಿಕ ಪರಿಶೋಧನ ಸಭೆ

Team Udayavani, Jun 13, 2019, 5:54 AM IST

1206BAJ

ಕೈಕಂಬ : ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಂದಾವರ , ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮಗಳ 2018-19ನೇ ಸಾಲಿನ ದ್ವಿತೀಯ ಹಂತದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ಗ್ರಾಮಸಭೆಯು ಸಭಾಭವನದಲ್ಲಿ ಬುಧ ವಾರ ಜರ ಗಿತು.
ನೋಡೆಲ್‌ ಅಧಿಕಾರಿ ಮಂಗಳೂರು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್‌ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ದ್ವಿತೀಯ ಹಂತದ ನರೇಗಾ ಯೋಜನೆ ಯಲ್ಲಿ 11,29,236 ರೂಪಾಯಿ ಮೊತ್ತದ 46 ಕಾಮಗಾರಿಗಳು ನಡೆದಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.

6 ತಿಂಗಳ ಅವಧಿಯಲ್ಲಿ ತಲಾ ಒಂದು ಅಂಗನವಾಡಿ, ಸಂಜೀವಿನಿ ಶೆಡ್‌, ಎರೆಹುಳ ತೊಟ್ಟಿ , ಮಳೆ ನೀರಿನ ಕೊಯ್ಲ, ತೋಡಿನ ಹೊಳೆತ್ತುವುದು, 4 ಬಸವ ವಸತಿ ಮನೆ, 22 ಶೌಚಾಲಯ, ದನದ ಹಟ್ಟಿ 3, ಪೌಷ್ಟಿಕ ತೋಟ 3,ಬಾವಿ 7, ಇಂಗುಗುಂಡಿ 2 ಒಟ್ಟು 46 ಕಾಮಗಾರಿಗಳು ನಡೆದಿವೆ. ಆಕುಶಲ ಕೂಲಿ ಮೊತ್ತ 5,61,771 ರೂಪಾಯಿ, ಸಾಮಾಗ್ರಿ ಮೊತ್ತ 5,67,465 ರೂಪಾಯಿ ಒಟ್ಟು 11,29,236 ರೂಪಾಯಿ ಮೊತ್ತದ ಕಾಮಗಾರಿಗಳು ನಡೆದಿವೆ. ಈ ಕಾಮಗಾರಿಗೆ ಒಟ್ಟು 2,169 ಮಾನವದಿನಗಳನ್ನು ವ್ಯಯಿಸಲಾಗಿದೆ ಎಂದು ಸಭೆ ಯಲ್ಲಿ ಮಾಹಿತಿ ನೀಡಲಾಯಿತು.

ಸ್ವಾವ ಲಂಬನೆ ಬದುಕು ನಮ್ಮದಾಗಲಿ
ಯೋಜನೆಯ ತಾಲೂಕು ಸಂಯೋಜಕಿ ಧನಲಕ್ಷ್ಮೀ ಅವರು ಮಾತನಾಡಿ,ನರೇಗಾ ಪಂಚಾಯತ್‌ ರಾಜ್ಯ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಬಡವರ ಉದ್ಧಾ ರದ ಉದ್ದೇಶ ಈ ಯೋಜನೆದಾಗಿದೆ. ಗ್ರಾಮ ಗಳಲ್ಲಿ ಸಮಸ್ಯೆ ಕಡಿಮೆಯಾಗಿ ಜನರು ಸ್ವಾವ ಲಂಬನೆ ಬದುಕು ಹೊಂದ ಬೇಕು ಎಂದರು.

ಗ್ರಾ.ಪಂ. ನಲ್ಲಿ ಒಟ್ಟು 3,354 ಕುಟುಂಬಗಳಿವೆ. 11,028 ಜನಸಂಖ್ಯೆ. ಸಕ್ರಿಯ ಉದ್ಯೋಗ ಚೀಟಿಗಳ ಸಂಖ್ಯೆ 405, ಒಟ್ಟು ನೊಂದಣಿಯಾಗಿರುವ ಕುಟುಂಬ 705ಎಂದು ಸಂಯೋಜಕಿ ಧನಲಕ್ಷ್ಮಿ ಸಭೆಗೆ ಮಾಹಿತಿ ನೀಡಿದರು.

ಅದ್ಯಪಾಡಿ ಸಂಜೀವಿನಿ ಶೆಡ್ಡೆ ಕಾಮ ಗಾರಿ ಪ್ರಗತಿಯಲ್ಲಿದ್ದು ತಾಂತ್ರಿಕ ಅಳತೆ ಪ್ರಕಾರ 1,09,560 ರೂಪಾಯಿ ಪಾವತಿಯಾಗ ಬೇಕಿತ್ತು. ಅದರೆ 1,44,781 ರೂಪಾಯಿ ಪಾವತಿ ಯಾಗಿದೆ. ಹೆಚ್ಚುವರಿ 35,221 ರೂ. ಪಾವತಿಯಾಗಿದೆ ಎಂದು ಇದನ್ನು ವಸೂಲಾತಿಗೆ ಬರೆಯಬೇಕೆ ಎಂದು ಸಭೆ ಹೇಳಲಾಯಿತು. ಸಂಜೀವಿನಿ ಶೆಡ್ಡೆ ಕಾಮ ಗಾರಿ ಪ್ರಗತಿಯಲ್ಲಿರುವುದರಿಂದ ಅದನ್ನು ಅಪೇಕ್ಷಣೆಯಲ್ಲಿಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಂದಾವರ ಗ್ರಾ. ಪಂ. ಅಧ್ಯಕ್ಷೆ ವಿಜಯ ಗೋಪಾಲ ಸುವರ್ಣ, ಉಪಾಧ್ಯಕ್ಷ ದೇವೇಂದ್ರ, ಯೋಜನೆಯ ಎಂಜಿನಿಯರ್‌ ಮಮತಾ ಉಪಸ್ಥಿತರಿದ್ದರು.ಪಿಡಿಒ ರೋಹಿಣಿ ಸ್ವಾಗತಿಸಿ, ಯೋಜನೆಯ ಸಂಪನ್ಮೂಲ ವ್ಯಕ್ತಿ ರೇಖಾಮಣಿ ನಿರ್ವಹಿಸಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.