4ನೇ ಶನಿವಾರ: ಕೆಲವೆಡೆ ರಜೆಯಲ್ಲೂ ಕೆಲಸ !

ತಿಳಿಯದೇ ಬಂದು ವಾಪಸ್‌ ಹೋದ ಸಾರ್ವಜನಿಕರು

Team Udayavani, Jun 23, 2019, 5:12 AM IST

holiday

ಕಾಪು ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರತ ಸಿಬಂದಿ.

ಮಂಗಳೂರು/ಉಡುಪಿ: ರಾಜ್ಯ ಸರಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರದಂದು ಸರಕಾರ ರಜೆ ಘೋಷಿಸಿದ್ದರಿಂದ ಶನಿವಾರ ಸರಕಾರಿ ಕಚೇರಿಗಳ ಎಲ್ಲ ವಿಭಾಗಗಳು ಮುಚ್ಚಿದ್ದವು. ಆದರೆ ಸರಕಾರದ ಆದೇಶದ ಬಗ್ಗೆ ಮಾಹಿತಿ ಇಲ್ಲದೇ ಇದ್ದ ಕೆಲ ಸಾರ್ವಜನಿಕರು ಕಚೇರಿಗೆ ಬಂದು ಬರಿಗೈಲಿ ವಾಪಸಾಗಬೇಕಾಯಿತು.

ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ, ಜಿ.ಪಂ. ಕಚೇರಿ, ತಾಲೂಕು ಕಚೇರಿಗಳು, ಆರ್‌ಟಿಒ ಕಚೇರಿಗಳು, ನಗರ ಸಭೆ, ನಗರ ಪಾಲಿಕೆ ಕಚೇರಿಗಳು, ರೈತಸಂಪರ್ಕ ಕೇಂದ್ರ, ಮಿನಿ ವಿಧಾನಸೌಧ ಇತ್ಯಾದಿ ಸಾರ್ವಜನಿಕ ಸೇವೆಗೆ ಅಗತ್ಯವಿರುವ ಕಚೇರಿಗಳು ಮುಚ್ಚಿದ್ದವು. ಯಾವತ್ತಿನಷ್ಟು ಜನರು ಇಲ್ಲಿಗೆ ಬರದಿದ್ದರೂ ಒಂದಷ್ಟು ಜನ ಬಂದು, ರಜೆ ಫ‌ಲಕ ನೋಡಿ ವಾಪಸಾದರು.

ರಜೆ ಇದ್ದರೂ ಕೆಲಸ
ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಾಪು ಮುಂತಾದೆಡೆಗಳಲ್ಲಿ ತಾ.ಪಂ.ಕಚೇರಿಗಳಲ್ಲಿ ಸಿಬಂದಿ ಕೆಲಸ ಮಾಡಿದರು. ಬೆಳ್ತಂಗಡಿ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಸೇರಿದಂತೆ ಕಚೇರಿಯ ಬಹುತೇಕ ಸಿಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಕಡತ ವಿಲೇವಾರಿ ದೃಷ್ಟಿಯಿಂದ ಕೆಲಸ ಮಾಡಲಾಗಿತ್ತು. ಕೆಲವೆಡೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮನ್‌ ಯೋಜನೆ ನೋಂದಣಿ ನಿಮಿತ್ತ ರೈತರಿಗೆ ಅನುಕೂಲ ಮಾಡಿ ಕೊಡಲು ಸಿಬಂದಿ ಸೇವೆ ಸಲ್ಲಿಸಿದರು.

ಈವರೆಗೆ ಕೇಂದ್ರ ಸರಕಾರಿ ನೌಕರರಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೆ, ರಾಜ್ಯ ಸರಕಾರಿ ನೌಕರರಿಗೆ ತಿಂಗಳ ಎರಡನೇ ಶನಿವಾರ ಮಾತ್ರ ರಜೆ ನೀಡಲಾಗುತ್ತಿತ್ತು. ಆದರೆ, ಕಳೆದ ಕೆಲವು ಸಮಯಗಳ ಹಿಂದೆ ಕೇಂದ್ರ ಸರಕಾರಿ ನೌಕರರಂತೆ ರಾಜ್ಯ ಸರಕಾರಿ ನೌಕರರಿಗೂ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡುವು ದಾಗಿ ರಾಜ್ಯ ಸರಕಾರ ಘೋಷಿಸಿತ್ತು.ಎಲ್ಲೆಡೆ ನ್ಯಾಯಾಲಯ ಎಂದಿನಂತೆ ಕಾರ್ಯಾಚರಿಸಿತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.