ಯಶಸ್ವಿನಿ ವಂತಿಗೆಯಲ್ಲಿ ನಗರ-ಗ್ರಾಮೀಣ ತಾರತಮ್ಯ

ಗ್ರಾಮೀಣಕ್ಕೆ 500 ರೂ., ನಗರಕ್ಕೆ 1,000 ರೂ. ನಿಗದಿ

Team Udayavani, Dec 28, 2022, 7:05 AM IST

ಯಶಸ್ವಿನಿ ವಂತಿಗೆಯಲ್ಲಿ ನಗರ-ಗ್ರಾಮೀಣ ತಾರತಮ್ಯ

ಮಂಗಳೂರು: ಯಶಸ್ವಿನಿ ಯೋಜನೆಯಲ್ಲಿ ಗ್ರಾಮೀಣ ಹಾಗೂ ನಗರ ಸಹಕಾರಿ ಸಂಘಗಳ ಸದಸ್ಯರಿಗೆ ಪಾವತಿಸಬೇಕಾದ ವಂತಿಗೆಯಲ್ಲಿ ತಾರತಮ್ಯ ಅನುಸರಿಸಲಾಗುತ್ತಿದೆ ಎಂಬ ಟೀಕೆ ಕೇಳಿಬಂದಿದೆ.

ಗ್ರಾಮೀಣ ಸಹಕಾರ ಸಂಘಗಳ/ಸ್ವಸಹಾಯ ಗುಂಪುಗಳ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ 500 ರೂ. ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿ ಸದಸ್ಯರಿಗೆ ಶೇ.20ರಷ್ಟು ಹೆಚ್ಚುವರಿಯಾಗಿ ಎಂದರೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 100 ರೂ. ಪಾವತಿಸಬೇಕಿದೆ.

ಆದರೆ ನಗರ ಸಹಕಾರಿ ಸಂಘಗಳ ಗರಿಷ್ಠ 4 ಸದಸ್ಯರ ಕುಟುಂಬವೊಂದಕ್ಕೆ ವಾರ್ಷಿಕ 1,000 ರೂ. ಮತ್ತು ಹೆಚ್ಚುವರಿ ಸದಸ್ಯರಿಗೆ 200 ರೂ. ನೀಡಬೇಕಿದೆ.

ಯಶಸ್ವಿನಿ ಅನುಷ್ಠಾನ ಅಧಿಕಾರಿಗಳ ಪ್ರಕಾರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ(ಪ್ಯಾಕ್ಸ್‌) ಶಾಖೆಗಳು ನಗರ ಪ್ರದೇಶದಲ್ಲಿದ್ದರೂ ಅದರ ಸದಸ್ಯರನ್ನು ಗ್ರಾಮೀಣ ಸದಸ್ಯರೆಂದೇ ಪರಿಗಣಿಸಲಾಗುತ್ತದೆ. ಅದೇ ರೀತಿ ಟಿಎಪಿಸಿಎಂಎಸ್‌ (ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರುಕಟ್ಟೆ ಸೊಸೈಟಿ) ಮತ್ತು ಪಿಎಲ್‌ಡಿ (ಪ್ರಾಥಮಿಕ ಭೂ ಅಭಿವೃದ್ಧಿ) ಬ್ಯಾಂಕ್‌ ಸದಸ್ಯರನ್ನೂ ಗ್ರಾಮೀಣ ಎಂದೇ ಪರಿಗಣಿಸಲಾಗುತ್ತದೆ.

ಪಟ್ಟಣ ಸಹಕಾರ ಬ್ಯಾಂಕ್‌ಗಳು/ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಹಾಗೂ ನಗರ ಪ್ರದೇಶದ ಇತರ ಸಹಕಾರ ಸಂಘಗಳಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದ ಸದಸ್ಯರಿದ್ದರೂ, ಅವರನ್ನು ಗ್ರಾಮೀಣ ಎನ್ನಲಾಗದು.

ಯಶಸ್ವಿನಿ ಯೋಜನೆ ನಿಯಮದಿಂದಾಗಿ ಪಟ್ಟಣ, ನಗರದ ಸಹಕಾರ ಸಂಘಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿ ಸುತ್ತಿಲ್ಲ. ಸಹಕಾರ ಸಂಘಗಳ ಸದಸ್ಯರ ವಂತಿಗೆಯ ಸಂಗ್ರಹದಲ್ಲಿ ಏಕರೂಪ ಅವಶ್ಯ.
– ಚಿತ್ತರಂಜನ್‌ ಬೋಳಾರ್‌,
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು

ಈ ವಿಷಯವನ್ನು ಹಿರಿಯ ಅಧಿಕಾರಿ ಗಳ ಗಮನಕ್ಕೆ ತಂದಿದ್ದೇವೆ. ನಗರ ವ್ಯಾಪ್ತಿ ಯಲ್ಲಿ ಹಿಂದೆ ಒಬ್ಬರು ಸದಸ್ಯರಿಗೆ 750 ರೂ. ವಂತಿಗೆ ಇತ್ತು. ಈಗ ನಾಲ್ವರು ಸದಸ್ಯರಿರುವ ಕುಟುಂಬಕ್ಕೆR 1000 ರೂ. ಇದೆ. ವಾಸ್ತವ ವಾಗಿ ವಂತಿಗೆ ಕಡಿಮೆಯಾಗಿದೆ. ಇದನ್ನು ಸದಸ್ಯರಿಗೆ ಮನವರಿಕೆ ಮಾಡಬೇಕಿದೆ.
– ರಮೇಶ್‌ ಎಚ್‌.ಎನ್‌.,
ಸಹಕಾರಿ ಉಪನಿಬಂಧಕರು, ದಕ್ಷಿಣ ಕನ್ನಡ

- ವೇಣು ವಿನೋದ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.