ಮಂಗಳೂರು ವಿ.ವಿ.ಯಲ್ಲಿ 53 ಅಫ್ಘಾನ್‌ ವಿದ್ಯಾರ್ಥಿಗಳು!


Team Udayavani, Aug 18, 2021, 1:40 AM IST

Untitled-1

ಮಂಗಳೂರು: ಅಫ್ಘಾನಿಸ್ಥಾನವು ತಾಲಿಬಾನ್‌ ಉಗ್ರರ ಕೈವಶ ವಾಗುತ್ತಿದ್ದಂತೆ ಅಲ್ಲಿ ಅಸ್ಥಿರತೆ ಮನೆ  ಮಾಡಿದ್ದರೆ, ಇತ್ತ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ.

ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22 ವಿದ್ಯಾರ್ಥಿಗಳು ಶಿಕ್ಷಣ ಪಡೆಯು ತ್ತಿದ್ದು, ಹಾಸ್ಟೆಲ್‌ಗ‌ಳಲ್ಲಿದ್ದಾರೆ. ಇವರು 2-3 ವರ್ಷದ ಹಿಂದೆ ಮಂಗಳೂರಿಗೆ ಶಿಕ್ಷಣಕ್ಕಾಗಿ ಬಂದಿದ್ದರು. ತಮ್ಮ ದೇಶದಲ್ಲಿ ಏನಾಗುತ್ತಿದೆ ಎಂಬ  ಬಗ್ಗೆ ಮಾಧ್ಯಮಗಳ ಮೂಲಕ / ಮೊಬೈಲ್‌ ಕರೆ ಮಾಡಿ ವಿಚಾರಿಸುತ್ತಿ ರುವ ದೃಶ್ಯ ಕಂಡು ಬರುತ್ತಿದೆ. ಕೆಲವು ವಿದ್ಯಾರ್ಥಿಗಳು ದೇಶದ ಪರಿಸ್ಥಿತಿ ಹಾಗೂ ಮನೆ ಮಂದಿಯ ಸಮಸ್ಯೆ-  ಸವಾಲುಗಳನ್ನು ಕೇಳಿ ಕಣ್ಣೀರಿಡುತ್ತಿ ದ್ದಾರೆ. ಪ್ರಾಧ್ಯಾಪಕರು, ಸಹಪಾಠಿಗಳ ಜತೆಗೆ ನೋವು ತೋಡಿಕೊಳ್ಳುತ್ತಿದ್ದಾರೆ.

ಮಾತಿಗೆ ನಿರಾಕರಣೆ! :

“ಗಂಭೀರ ಹಾಗೂ ಸೂಕ್ಷ್ಮ ವಿಚಾರ ಇದು’ ಎಂಬ ಕಾರಣ ನೀಡಿ ಮಾಧ್ಯಮದ ಜತೆಗೆ ಮಾತನಾಡಲುಅಫ್ಘಾನ್‌ ವಿದ್ಯಾರ್ಥಿ ಗಳು ನಿರಾಕರಿಸಿ ದ್ದಾರೆ. ಒಮ್ಮೆ ಮಾತ ನಾಡುವ ಧೈರ್ಯ ತೋರಿದರೂ ಬಳಿಕ “ತಮ್ಮ ಹೇಳಿಕೆ ಯಿಂದ ಅಲ್ಲಿ ಮನೆ ಮಂದಿಗೆ ಸಮಸ್ಯೆ ಆದರೆ?’ ಎಂಬ ಆತಂಕದಿಂದ ಪ್ರತಿಕ್ರಿಯಿಸಲು ಹಿಂಜರಿದರು.

ಕುಲಪತಿ ಪ್ರೊ| ಪಿ.ಎಸ್‌. ಯಡಪಡಿ ತ್ತಾಯ ಅವರು “ಉದಯವಾಣಿ’ ಜತೆಗೆ ಮಾತನಾಡಿ, ವಿ.ವಿ.ಯಲ್ಲಿ 35 ದೇಶಗಳ 147 ವಿದ್ಯಾರ್ಥಿಗಳು ಭಾರತ  ಸರಕಾರದ ಸ್ಕಾಲರ್‌ಶಿಪ್‌ ಅನುಕೂಲ ದಿಂದ ಉನ್ನತ ಶಿಕ್ಷಣ ಪಡೆಯುತ್ತಿ ದ್ದಾರೆ. ಅವರ ಶಿಕ್ಷಣಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಸದ್ಯ ಅಫ್ಘಾನಿಸ್ಥಾನ ದಲ್ಲಿ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳು ಕೊಂಚ  ಆತಂಕದಲ್ಲಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ವಿ.ವಿ. ಸರ್ವ ವ್ಯವಸ್ಥೆ ಮಾಡಲಿದೆ’ ಎಂದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.