ಕಟೀಲು: 75 ಜೋಡಿ ವಿವಾಹ, 25 ಸಾವಿರಕ್ಕೂ ಅಧಿಕ ಭಕ್ತರ ಆಗಮನ


Team Udayavani, Apr 29, 2019, 2:22 PM IST

kateel

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರವಿವಾರ 65 ಜೋಡಿ ಹಾಗೂ ದೇವ ಸ್ಥಾನದ ಪರಿಸರದಲ್ಲಿರುವ ಸಭಾ ವೇದಿಕೆ ಯಲ್ಲಿ 10 ಜೋಡಿಗಳ ಸಹಿತ ಒಟ್ಟು 75 ಜೋಡಿಗಳ ವಿವಾಹ ನಡೆಯಿತು.

ಬೆಳಗ್ಗೆ 6.45ರಿಂದ ಆರಂಭವಾದ ವಿವಾಹ ಮುಹೂರ್ತ 1 ಗಂಟೆಯ ತನಕ ನಡೆಯಿತು. 8,000 ಜನರು ರವಿವಾರ ಅನ್ನಪ್ರಸಾದ ಸ್ವೀಕರಿಸಿದರು. 500 ಮಂದಿ ಬೆಳಗ್ಗಿನ ಗಂಜಿ  ಊಟ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದಲ್ಲಿ ದಿನದ ಮೂರು ಹೊತ್ತು ಅನ್ನದಾನ ಇದೆ.

ಮದುವೆ ವ್ಯವಸ್ಥೆಗೆ ನಾಲ್ವರು ಪುರೋಹಿತರು, ಎರಡು ಕೌಂಟರ್‌ಗಳು ಹಾಗೂ ನೋಂದಣಿಗೆ ಪ್ರತ್ಯೇಕ ಸಿಬಂದಿಯನ್ನು ನೇಮಕ ಮಾಡಲಾಗಿತ್ತು. ಸೋಮ ವಾರವೂ 7 ಜೋಡಿಗಳ ವಿವಾಹಕ್ಕೆ ನೋಂದಣಿಯಾಗಿದೆ ಎಂದು
ಅರ್ಚಕ ಶ್ರೀಹರಿನಾರಾಯಣ ದಾಸ ಆಸ್ರಣ್ಣ ತಿಳಿಸಿದ್ದಾರೆ.

ಪ್ರತಿವರ್ಷ ಅಕ್ಷಯ ತೃತೀಯಾದಂದು ಕಟೀಲು ಕ್ಷೇತ್ರದಲ್ಲಿ ಅತೀಹೆಚ್ಚು ಸಾಮೂಹಿಕ ವಿವಾಹ ಸಾಮಾನ್ಯ. ಆದರೆ ಈ ಬಾರಿ ಅಕ್ಷಯ ತೃತೀಯಾ ಮಂಗಳವಾರ ಬಂದಿರುವುದರಿಂದ ಅಂದು ಮದುವೆಗಳು ಇರುವುದಿಲ್ಲ. ಅದರ ಹಿಂದು-ಮುಂದಿನ ದಿನಗಳಲ್ಲಿ ಸಾಕಷ್ಟು ಸಂಖ್ಯೆಯ ಮದುವೆಗಳು ನೆರವೇರಲಿವೆ.

ವಾಹನ ದಟ್ಟಣೆ ನಿರ್ವಹಣೆ
ಮದುವೆ ಕಡೆಯವರ ಆಗಮನ ಜತೆಗೆ ರಜಾ ದಿನವಾಗಿದ್ದರಿಂದ ಕಟೀಲು ಪೇಟೆ, ಬಸ್‌ ನಿಲ್ದಾಣ ಹಾಗೂ ರಥಬೀದಿಯಲ್ಲಿ ಜನ-ವಾಹನಗಳ ದಟ್ಟಣೆ ಹೆಚ್ಚಾಗಿ ಕಂಡುಬಂದಿತು. 25,000ಕ್ಕೂ ಅಧಿಕ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ವಾಹನಗಳ ಸುಗಮ ಸಂಚಾರಕ್ಕಾಗಿ ಕಿನ್ನಿಗೋಳಿ ಕಡೆಯಿಂದ ಬರುವ ವಾಹನಗಳಿಗೆ ಕಾಲೇಜು ಮೈದಾನ ಹಾಗೂ ಬಜಪೆ ಕಡೆಯಿಂದ ಬರುವ ವಾಹನಗಳಿಗೆ ಪ್ರೌಢಶಾಲೆ-ಹಳೆ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿಲುಗಡೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಯೂ ನಿರ್ವಹಣೆಗಾಗಿ ಸಿಬಂದಿ ಯನ್ನು ನಿಯೋಜಿಸಲಾಗಿತ್ತು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸನತ್‌ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು ತಿಳಿಸಿದ್ದಾರೆ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.