ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ ಕಪ್ಪು ಬ್ಯಾಗ್‌


Team Udayavani, Apr 25, 2019, 6:05 AM IST

2404baj-(2)

ಬಜಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಕಾರ್‌ ಪಾರ್ಕಿಂಗ್‌ ಬಳಿ ಬುಧವಾರ ಮಧ್ಯಾಹ್ನ ವಾರಸುದಾರರಿಲ್ಲದ ಕಪ್ಪು ಬ್ಯಾಗ್‌ವೊಂದು ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣಕ್ಕೆ ಕಾರಣವಾಗುವ ಘಟನೆ ನಡೆಯಿತು.

ರವಿವಾರ ಶ್ರೀಲಂಕಾದಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ಪ್ರಯಾಣಿಕರ ತಪಾಸಣೆ ಸೇರಿದಂತೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಹೀಗಿರುವಾಗ, ನಿಲ್ದಾಣದೊಳಗೆ ಅನಾಥವಾಗಿ ಬ್ಯಾಗ್‌ ಇರುವುದು ಕಂಡುಬಂದಿದ್ದು, ಆತಂಕಕ್ಕೆ ಎಡೆಮಾಡಿದ್ದು ಗಮನಾರ್ಹ.

ಬುಧವಾರ ಮಧ್ಯಾಹ್ನ 12.15 ಗಂಟೆ ವೇಳೆಗೆ ಕಾರ್‌ ಪಾರ್ಕಿಂಗ್‌ನ ಬ್ಯಾರಿಕೇಡ್‌ಗಳ ಮಧ್ಯೆ ಈ ಬ್ಯಾಗ್‌ ಪತ್ತೆಯಾಗಿತ್ತು. ಅದು ಯಾರೋ ವಿಮಾನದಲ್ಲಿ ಪ್ರಯಾಣಿಸುವುದಕ್ಕೆ ನಿಲ್ದಾಣಕ್ಕೆ ಬಂದವರು ಲಗೇಜ್‌ ಕೊಂಡೊಯ್ಯುವಾಗ ಗೊತ್ತಾಗದೆ ಬಿದ್ದು ಹೋದದ್ದೇ ಅಥವಾ ವಿಮಾನ ಹಿಡಿಯುವ ಅವಸರದಲ್ಲಿ ಮರೆತು ಹೋಗಿ ಅಲ್ಲಿಯೇ ಬಾಕಿಯಾಗಿತ್ತೇ ಎನ್ನುವುದು ಸದ್ಯಕ್ಕೆ ಗೊತ್ತಾಗಿಲ್ಲ. ಸುಮಾರು ಮುಕ್ಕಾಲು ಗಂಟೆ ಆ ಬ್ಯಾಗ್‌ ಕಾರ್‌ ಪಾರ್ಕಿಂಗ್‌ ಜಾಗದಲ್ಲಿ ಅನಾಥವಾಗಿದ್ದು, ನಂತರ ಸಂಶಯಗೊಂಡು ನಿಲ್ದಾಣದಲ್ಲಿ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಿಐಎಸ್‌ಎಫ್‌ ಸಿಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆರಂಭಿಸಿದ್ದರು.

ಮೊದಲಿಗೆ ಬ್ಯಾಗ್‌ ಇರುವ ಪ್ರದೇಶಕ್ಕೆ ಯಾರು ಕೂಡ ಹೋಗದಂತೆ ಜನರನ್ನು ತಡೆಯಲಾಗಿತ್ತು. ಆ ಬಳಿಕ, ಸಿಐಎಸ್‌ಎಫ್‌ ಸಿಬಂದಿ ಯು ಬಾಂಬ್‌ ಪತ್ತೆ ದಳ ಹಾಗೂ ಶ್ವಾನದಳದವರನ್ನು ಸ್ಥಳಕ್ಕೆ ಕರೆಸಿ ಬ್ಯಾಗ್‌ ಅನ್ನು° ತೀವ್ರ ತಪಾಸಣೆಗೆ ಒಳಪಡಿಸಿದರು. ಆದರೆ, ಬ್ಯಾಗ್‌ನೊಳಗೆ ಯಾವುದೇ ಸಂಶಯಾಸ್ಪದ ವಸ್ತುಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಬಳಿಕ ಅದನ್ನು ಸಿಐಎಸ್‌ಎಫ್‌ ಸಿಬಂದಿಯು ವಿಮಾನ ನಿಲ್ದಾಣದೊಳಗೆ ಕೊಂಡೊಯ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.