ಬಜಪೆಯಲ್ಲಿ ಪೊಲೀಸ್‌ ಠಾಣೆ ಎದುರೇ ಅಪಾಯಕಾರಿ ರಸ್ತೆ ಉಬ್ಬು

A dangerous road bogle in front of the police station in Bajpe

Team Udayavani, May 13, 2019, 11:45 AM IST

mangalore-tdy-12..

ಬಜಪೆ ಪೊಲೀಸ್‌ ಠಾಣೆ ಎದುರು ಇರುವ ಅಪಾಯಕಾರಿ ರಸ್ತೆ ಉಬ್ಬು.

ಬಜಪೆ, ಮೇ 12: ರಾಜ್ಯ ಹೆದ್ದಾರಿ 101ರ ಬಜಪೆ ಪೊಲೀಸ್‌ ಠಾಣೆ ಬಳಿ ಹಾಕಲಾದ ರಸ್ತೆ ಉಬ್ಬು ಅವೈಜ್ಞಾನಿಕವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಎರಡು ವರ್ಷಗಳ ಹಿಂದೆ ಬಜಪೆ – ಕೈಕಂಬ ರಾಜ್ಯ ಹೆದ್ದಾರಿಗೆ ಡಾಮರೀಕರಣ ಕಾಮಗಾರಿ ನಡೆದಿತ್ತು. ಆ ವೇಳೆ ಬಜಪೆ ಪೊಲೀಸ್‌ ಠಾಣೆ ಬಳಿ ಹಳೆ ವಿಮಾನ ನಿಲ್ದಾಣದ ರಸ್ತೆಯೂ ಕೂಡುವುದರಿಂದ ರಸ್ತೆ ಉಬ್ಬು ಹಾಕಲಾಗಿತ್ತು.

ಬಜಪೆ- ಕೈಕಂಬದ ರಾಜ್ಯ ಹೆದ್ದಾರಿಯ ಅಗಲೀಕರಣ ಹಾಗೂ ಡಾಮರೀಕರಣವಾದ ಅನಂತರ ಹೆಚ್ಚಿನ ವೇಗದಲ್ಲಿ ಇಲ್ಲಿ ವಾಹನಗಳ ಸಂಚಾರ ನಡೆಯುತ್ತಿದೆ. ಹಳೆ ವಿಮಾನ ನಿಲ್ದಾಣ ರಸ್ತೆಯೂ ಕೂಡ ಕಾಂಕ್ರೀಟಿಕರಣಗೊಂಡ ಬಳಿಕ ಇಲ್ಲಿ ವಾಹನ ಸಂಚಾರ ಹೆಚ್ಚಾಗ ತೊಡಗಿದೆ. ಪೊಲೀಸ್‌ ಠಾಣೆ ವತಿಯಿಂದ ಈ ರಸ್ತೆ ಉಬ್ಬಿಗೆ ಝೀಬ್ರಾ ಬಿಳಿ ಬಣ್ಣ ಬಳಿಸಿ, ರಾತ್ರಿ ಕಾಣುವಂತೆ ರಸ್ತೆಗೆ ಬ್ಲಿಂಕರ್‌ ಅನ್ನು ಅಳವಡಿಸಿದ್ದರು. ಕ್ರಮೇಣ ಬಿಳಿ ಬಣ್ಣ ಮಾಯಾವಾಗತೊಡಗಿದ್ದು, ಬ್ಲಿಂಕರ್‌ ಪುಡಿಯಾಗಿ ಹೋಗಿದೆ.

ರಸ್ತೆ ಉಬ್ಬು ಸಮರ್ಪಕವಾಗಿಲ್ಲ. ಶೀಘ್ರದಲ್ಲಿ ಇಲ್ಲಿ ಸಿಗ್ನಲ್ ಲೈಟ್ ಅಳವಡಿಸಲಾಗುತ್ತದೆ. ಬಜಪೆ ಠಾಣೆ ವ್ಯಾಪ್ತಿಯ ಹೆಚ್ಚು ಅಪಘಾತವಾಗುವ ಮಳಲಿ ಕ್ರಾಸ್‌, ಸೂರಲ್ಪಾಡಿ, ಬಜಪೆ ಪೇಟೆಯಲ್ಲಿ ಬ್ಲಿಂಕರ್‌ ಅಳವಡಿಸಲು ಮೇಲಾಧಿಕಾರಿಯವರಿಗೆ ಮನವಿ ಮಾಡಲಾಗುವುದು.– ಪರಶಿವ ಮೂರ್ತಿ, ಇನ್‌ಸ್ಪೆಕ್ಟರ್‌, ಬಜಪೆ ಪೊಲೀಸ್‌ ಠಾಣೆ

ಈಗ ಈ ರಸ್ತೆಯಲ್ಲಿರುವ ಉಬ್ಬು ವಾಹನ ಸವಾರರಿಗೆ ಸರಿಯಾಗಿ ಗೊತ್ತಾಗುವುದಿಲ್ಲ. ಹೀಗಾಗಿ ಹೆಚ್ಚು ವೇಗವಾಗಿ ಬಂದು ಉಬ್ಬು ಕಂಡಾಗ ಒಮ್ಮೆಲೆ ಬ್ರೇಕ್‌ ಹಾಕುವ ಪರಿಣಾಮ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುವಂತಾಗಿದೆ. ಕೆಲವೊಂದು ಬಾರಿ ವಾಹನಗಳು ಹಿಂದಿನಿಂದ ಬಂದು ಢಿಕ್ಕಿ ಹೊಡೆದದ್ದೂ ಇದೆ.

ಎಚ್ಚರಿಕೆ ಫ‌ಲಕ, ಸಿಗ್ನಲ್ ಲೈಟ್ ಅಳವಡಿಸಬೇಕು:

ರಸ್ತೆ ಉಬ್ಬು ಗೋಚರಿಸುವಂತೆ ಇಲ್ಲಿ ಎಚ್ಚರಿಕೆ ಫ‌ಲಕವನ್ನು ಅಳವಡಿಸಬೇಕಿದೆ. ರಾತ್ರಿ ವೇಳೆ ಸಿಗ್ನಲ್ ಲೈಟ್ ಅನ್ನು ಅಳವಡಿಸಬೇಕಿದೆ.

•ವಿಶೇಷ ವರದಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.