ಇನ್ನೂ ಪತ್ತೆಯಾಗದ ಓರ್ವ ಮೀನುಗಾರ
ದೋಣಿ ದುರಂತ: ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ
Team Udayavani, Dec 5, 2020, 7:13 AM IST
ಮಂಗಳೂರು: ಕಳೆದ ಸೋಮವಾರ ರಾತ್ರಿ ಮಂಗಳೂರು ದಕ್ಕೆಯಿಂದ ಸುಮಾರು 12 ನಾಟಿಕಲ್ ಮೈಲು ದೂರದಲ್ಲಿ ಮುಳುಗಿದ ಶ್ರೀರಕ್ಷಾ ದೋಣಿಯಲ್ಲಿದ್ದ ಮೀನುಗಾರರ ಪೈಕಿ ಇನ್ನೂ ನಾಪತ್ತೆಯಾಗಿರುವ ಕಸ್ಬಾ ಬೆಂಗ್ರೆಯ ಅನ್ಸಾರ್ (31) ಅವರಿಗಾಗಿ ಹುಡುಕಾಟ ಮುಂದುವರಿದಿದೆ.
ನೀರಿನಡಿಯಲ್ಲಿರುವ ದೋಣಿ ಯನ್ನು ಈಗಾಗಲೇ ಒಂದಷ್ಟು ದೂರಕ್ಕೆ ಸರಿಸಲಾಗಿದೆ. ಆದರೆ ಅದರ ಅಡಿಯಲ್ಲಿ ಮಾನವ ದೇಹಕ್ಕೆ ಸಂಬಂಧಿಸಿ ಯಾವುದೇ ಕುರುತು ಪತ್ತೆಯಾಗಿಲ್ಲ. ಹಾಗಾಗಿ ಸದ್ಯಕ್ಕೆ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಪೊಲೀಸ್ ನಿಗಾ
ಕರಾವಳಿ ಕಾವಲು ಎಸ್ಪಿ ಆರ್.ಚೇತನ್ ಅವರ ನಿರ್ದೇಶನದಂತೆ ಕಳೆದೆರಡು ದಿನಗಳಿಂದ ಪರ್ಶಿನ್ ಮೀನುಗಾರರ ಜತೆಗೆ ಕಾರ್ಯಾಚರಣೆ ನಡೆಸಿದ್ದ ಕರಾವಳಿ ಕಾವಲು ಪೊಲೀಸರು ಶುಕ್ರವಾರ ಆ ಪ್ರದೇಶದ ಸುಮಾರು 8.ಕಿ.ಮೀ ಸುತ್ತಳತೆಯಲ್ಲಿ ನಿಗಾ ವಹಿಸಿದರು. ಕರಾವಳಿ ಕಾವಲು ಪೊಲೀಸ್ನ ಕರಾವಳಿ ನಿಯಂತ್ರಣ ದಳ ತೀರದುದ್ದಕ್ಕೂ ವಿಶೇಷ ನಿಗಾ ವಹಿಸಲಿದೆ ಎಂದು ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ