ಬಂಟ್ವಾಳ: ನಾಯಿ ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ
Team Udayavani, Sep 30, 2019, 12:22 PM IST
ಬಂಟ್ವಾಳ: ಸಾಕು ನಾಯಿಯನ್ನು ಹಿಡಿಯಲು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಸಮೀಪ ಸೋಮವಾರ ಮುಂಜಾನೆ ನಡೆದಿದೆ.
ಇಲ್ಲಿನ ಬಲ್ಲಾಳ್ ಬೆಟ್ಟು ನಿವಾಸಿ ಮೋನಪ್ಪ ಬಂಗೇರ ಅವರ ಮನೆಯಂಗಳದಲ್ಲಿದ್ದ ಎರಡು ಸಾಕು ನಾಯಿಗಳನ್ನು ಹಿಡಿಯಲು ಸೋಮವಾರ ಮುಂಜಾನೆ ಚಿರತೆ ಬಂದಿತ್ತು. ಆದರೆ ತಪ್ಪಿ ಬಾವಿಗೆ ಬಿದ್ದಿದೆ.
ಸ್ಥಳಿಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಕಾರ್ಯಾಚರಣೆ ನೋಡಲು ಜನರು ಅಪಾರ ಸಂಖ್ಯೆಯಲ್ಲಿ ಕುತೂಹಲದಿಂದ ಸೇರಿದ್ದಾರೆ.
ಇಲ್ಲಿನ ದೈಲ, ಅಮ್ಯಾಲು, ಕೈತ್ರೋಡಿ, ಬದನಡಿ ಮತ್ತಿತರ ಪ್ರದೇಶಗಳಲ್ಲಿ ಕಳೆದ ಹಲವು ವರ್ಷಗಳಲ್ಲಿ ಹಲವಾರು ನಾಯಿ ಮತ್ತು ಜಾನುವಾರುಗಳನ್ನು ಚಿರತೆ ಕೊಂಡೊಯ್ದಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ