ದೇಶ ರಕ್ಷಣೆಯ ವೃತ್ತಿಯಲ್ಲಿ ಬಹಳಷ್ಟು ಅವಕಾಶಗಳಿವೆ; ರಮೇಶ್‌ ಕಾರ್ಣಿಕ್‌


Team Udayavani, Dec 9, 2023, 5:32 PM IST

ದೇಶ ರಕ್ಷಣೆಯ ವೃತ್ತಿಯಲ್ಲಿ ಬಹಳಷ್ಟು ಅವಕಾಶಗಳಿವೆ; ರಮೇಶ್‌ ಕಾರ್ಣಿಕ್‌

ಮೂಡುಬಿದಿರೆ: ದೇಶದ ರಕ್ಷಣೆಯಲ್ಲಿ ಒಂದನೆಯದು ಬಾಹ್ಯ ರಕ್ಷಣೆ, ಎರಡನೆಯದು ಆಂತರಿಕ ರಕ್ಷಣೆ. ಆಂತರಿಕ ರಕ್ಷಣೆ ಬಾಹ್ಯ ರಕ್ಷಣೆಗಿಂತ ಹೆಚ್ಚು ಮುಖ್ಯ ಎಂದು ನಿವೃತ್ತ ಏರ್‌ ವೈಸ್‌ಮಾರ್ಶಲ್‌ ರಮೇಶ್‌ ಕಾರ್ಣಿಕ್‌ ಹೇಳಿದರು.

ಅವರು ಮೂಡುಬಿದಿರೆಯ ಎಕ್ಸಲೆಂಟ್‌ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ನಡೆದ ಎನ್‌ಸಿಸಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ವಿದೇಶೀಯರು ಭಾರತೀಯ ರಾಜರೊಳಗೆ ಆಂತರಿಕ ಕಲಹವನ್ನು ತಂದಿಟ್ಟು ದೇಶವನ್ನು ಆಳಲಾರಂಭಿಸಿ, ನೂರಾರು ವರ್ಷಗಳ ಕಾಲ ನಾವೆಲ್ಲ ವಿದೇಶೀಯರ ಆಳ್ವಿಕೆಯಲ್ಲಿ ಇರಲು ಕಾರಣ ನಮ್ಮ ದೇಶದೊಳಗಿರುವ ಒಗ್ಗಟ್ಟಿನ ಕೊರತೆ. ಹೀಗಾಗಿ ದೇಶದೊಳಗೆ
ಯಾವುದೇ ಸಮಸ್ಯೆ ಬಾರದಂತೆ ತಡೆಗಟ್ಟಲು ಅನೇಕ ಪೊಲೀಸ್‌ ಪಡೆಗಳು ಕಾರ್ಯನಿರ್ವಹಿಸುತ್ತಿವೆ. ದೇಶ ಕಾಯುವ ವೃತ್ತಿಯೂ ಒಂದು ಪವಿತ್ರ ವಾದ ವೃತ್ತಿ. ನಿಮ್ಮ ಚಿತ್ತ ಅಂಥ ವೃತ್ತಿಯನ್ನು ಆಯ್ದುಕೊಳ್ಳುವ ಕಡೆಗಿರಲಿ ಎಂದರು.

ಎಕ್ಸಲೆಂಟ್‌ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್‌ ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಶಿಸ್ತಿನ ಜೀವನವನ್ನು ನಡೆಸುವಲ್ಲಿ ಎನ್‌ಸಿಸಿ ನೆರವಾಗುತ್ತದೆ. ಅದೇ ರೀತಿ ನಿಮ್ಮ ಆಸಕ್ತಿ ಯೋಗ್ಯತೆಗನುಗುಣವಾಗಿ ಸೇವೆ ಸಲ್ಲಿಸಲು ಹಲವಾರು ವೃತ್ತಿಗಳಿರುದನ್ನು ಗಮನಿಸಿ ನಿಮ್ಮ ಗುರಿಯನ್ನು ನಿರ್ಧರಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹಿತವಾದ ಹೇಳಿದರು.

ಕೆಡೆಟ್‌ಗಳಿಗೆ ಶ್ರೇಣಿ, ಕ್ಯಾಂಪುಗಳಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ಮತ್ತು ಕೆಡೆಟ್‌ಗಳಿಗಾಗಿ ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾುತು.

ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್‌, ಪ್ರಾಂಶುಪಾಲರಾದ ಪ್ರದೀಪ್‌ ಕುಮಾರ್‌ ಶೆಟ್ಟಿ, ಎಕ್ಸಲೆಂಟ್‌ ಆಂ.ಮಾ. ಶಾಲೆಯ
ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್‌, ಎಎನ್‌ಒ 18 ಕಾರ್‌ ಆರ್ಮಿ ಎನ್‌ಸಿಸಿ ಸಬ್‌ ಯೂನಿಟ್‌ನ ಲೆ|| ಮಹೇಂದ್ರ ಜೈನ್‌, 5 ಕಾರ್‌ ನೇವಲ್‌ ಸಬ್‌ ಯೂನಿಟ್‌ ಕೇರ್‌ ಟೇಕರ್‌ ರಾಜ್‌ ಪ್ರಸಾದ್‌, ಸೀನಿಯರ್‌ ಕೆಡೆಟ್‌ ಸ್ಫೂರ್ತಿ ಬೈಲೂರು ಉಪಸ್ಥಿತರಿದ್ದರು. ಸಿಪಿಎಲ್‌ ಮೋನಿಶ್‌ ಗೌಡ ಸ್ವಾಗತಿಸಿದರು. ಸಿಎಸ್‌ ಎಂ ಪೂರ್ಣಚಂದ್ರ ವಂದಿಸಿದರು. ಸಿಕ್ಯೂಎಂಎಸ್‌ ಶ್ರೇಯಾ ಪಿಳ್ಳೈ ನಿರೂಪಿಸಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.