Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ


Team Udayavani, Apr 18, 2024, 5:24 PM IST

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ.ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜತೆ ಎಂದಿನಂತೆ ಎ.18ರಂದು ಆಟವಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಜಾರಿಬಿದ್ದ ವೇಳೆ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ.

ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ‌.

Ad

ಟಾಪ್ ನ್ಯೂಸ್

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ತಿರುಪತಿ ದೇಗುಲದ 1000 ಹಿಂದೂಯೇತರ ಸಿಬಂದಿ ಕೆಲಸ: ಕೇಂದ್ರ ಸಚಿವ

ತಿರುಪತಿ ದೇಗುಲದಲ್ಲಿ 1000 ಹಿಂದೂಯೇತರ ಸಿಬಂದಿಗಳಿಂದ ಕೆಲಸ: ಬಂಡಿ ಸಂಜಯ್ ಆರೋಪ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Sullia: ಅಂಗಡಿಗೆ ನುಗ್ಗಿ ನಗದು ಕಳ್ಳತನ

6

Bantwal: ಬಿ.ಸಿ.ರೋಡು; ಅಸ್ವಸ್ಥ ಸ್ಥಿತಿಯಲ್ಲಿದ್ದ ವ್ಯಕ್ತಿ ಸಾವು

3

Bantwal: ತಾಯಿಯೊಂದಿಗೆ ವಾಸವಾಗಿದ್ದ ವ್ಯಕ್ತಿ ನಾಪತ್ತೆ

1

Puttur ನಗರದ ರಸ್ತೆ ಹೊಂಡಮಯ; ವಾಹನಗಳ ಪರದಾಟ

2(1

Ubaradka: ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ರೂಪಿಸಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

POLICE-5

Brahmavar: ಮದ್ಯ ಅಕ್ರಮ ಮಾರಾಟ; ಪ್ರಕರಣ ದಾಖಲು

1

Hiriydaka: ಆನ್‌ಲೈನ್‌ ವಂಚನೆ; 3.60 ಲಕ್ಷ ರೂ. ಕಳೆದುಕೊಂಡ ಯುವತಿ

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.