ಆಧಾರ್‌ ಅದಾಲತ್‌


Team Udayavani, Dec 8, 2017, 10:07 AM IST

8-Dec-2.jpg

ಪುರಭವನ: ಜಿಲ್ಲಾಡಳಿತ ಹಾಗೂ ಇ ಆಡಳಿತ ಕೇಂದ್ರ ಬೆಂಗಳೂರು ಸಹಯೋಗದಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿಗಾಗಿ ಪುರಭವನದ ಮಿನಿ ವಿಧಾನ ಸೌಧದಲ್ಲಿ ಆಯೋಜಿಸಲಾದ ಆಧಾರ್‌ ಅದಾಲತ್‌ನಲ್ಲಿ 1000 ಮಂದಿಗೆ ಆಧಾರ್‌ ವಿತರಿಸಲಾಗಿದ್ದು, 2,849 ಮಂದಿಗೆ ಟೋಕನ್‌ ನೀಡಲಾಗಿದೆ.

ಡಿ.4ರಿಂದ 7ರ ವರೆಗೆ ಆಯೋಜಿಸಲಾದ ಅದಾಲತ್‌ನಲ್ಲಿ ಮೊದಲ ದಿನ 98 ಮಂದಿಯ ಆಧಾರ್‌ ನೋಂದಣಿಯಾಗಿದ್ದು, 152 ಮಂದಿಯ ಆಧಾರ್‌ ತಿದ್ದುಪಡಿ ಮಾಡಲಾಗಿದೆ. ಎರಡನೇ ದಿನ 101 ಮಂದಿ ನೋಂದಣಿ ಮಾಡಿದ್ದು, 149 ತಿದ್ದುಪಡಿ, ಮೂರನೇ ದಿನ 76 ಮಂದಿ ನೋಂದಣಿ ಹಾಗೂ 174 ತಿದ್ದುಪಡಿ, ಕೊನೆಯ ದಿನ 252 ಮಂದಿಗೆ ಆಧಾರ್‌ ನೀಡಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಕೌಂಟರ್‌
ಆಧಾರ್‌ ಅದಾಲತ್‌ನಲ್ಲಿ ಟೋಕನ್‌ ನೀಡಿದವರಿಗೆ ನಿಗದಿಪಡಿಸಲಾದ ದಿನಾಂಕದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಕೌಂಟರ್‌ ತೆರೆದು ನೋಂದಣಿ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಬೇರೆ ರಾಜ್ಯಗಳ ಜನರಿಂದ ಗೊಂದಲ
ಕಳೆದ ಮೂರು ದಿನಗಳಿಂದ ಆಧಾರ್‌ ಆದಾಲತ್‌ ಆಯೋಜಿಸಲಾಗಿದ್ದು, ಬೇರೆ ರಾಜ್ಯಗಳಿಂದ ಸೂಕ್ತ ದಾಖಲೆಗಳಿಲ್ಲದ ಕೂಲಿ ಕಾರ್ಮಿಕರು ಆಗಮಿಸಿದ್ದರಿಂದ ಗೊಂದಲಗಳು ಉಂಟಾಗಿವೆ. ಟೋಕನ್‌ ನೀಡಲಾದ ಫಲಾನುಭವಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಲಾದ ವಿಶೇಷ ಕೌಂಟರ್‌ನಲ್ಲಿ ಆಧಾರ್‌ ವಿತರಿಸಲಾಗುವುದು ಎಂದು ಆಧಾರ್‌ ಸಂಯೋಜಕರು ತಿಳಿಸಿದ್ದಾರೆ.

ಶೇ.96 ಆಧಾರ್‌ ವಿತರಣೆ
2017ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 22,11,587 ಜನಸಂಖ್ಯೆ ಇದ್ದು, ಇದರಲ್ಲಿ 21,30,024 ಮಂದಿಗೆ ಆಧಾರ್‌ ವಿತರಿಸಲಾಗಿದೆ. ಪ್ರಸ್ತುತ ಶೇ.96 ಮಂದಿಗೆ ಆಧಾರ್‌ ನೀಡಲಾಗಿದ್ದು, ಶೇ.3 ಮಂದಿಗೆ ವಿತರಣೆ ಬಾಕಿ ಇದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.