ಅಬ್ಟಾಸ್ ಮುಸ್ಲಿಯಾರ್ಅಂತ್ಯ ಸಂಸ್ಕಾರ
Team Udayavani, Jul 31, 2019, 5:18 AM IST
ಉಳ್ಳಾಲ: ಸೋಮವಾರ ನಿಧನ ಹೊಂದಿದ ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ನ ಸ್ಥಾಪಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯ ಧಾರ್ಮಿಕ ವಿದ್ವಾಂಸ ಪಿ.ಎಂ. ಅಬ್ಟಾಸ್ ಮುಸ್ಲಿಯಾರ್ (73) ಅವರ ಅಂತ್ಯ ಸಂಸ್ಕಾರ ಮಂಗಳವಾರ ಜನ ಸಾಗರದ ನಡುವೆ ನಡೆಯಿತು ಮಂಜನಾಡಿಯ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಆವರಣದಲ್ಲಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ನೇತೃತ್ವದಲ್ಲಿ ಬೆಳಗ್ಗೆ ಮಯ್ಯತ್ ನಮಾಝ್ ನಡೆಯಿತು.
ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ಟಾಸ್ ಉಸ್ತಾದ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸ್ತಾದ್ ಅವರ ಅಂತ್ಯಸಂಸ್ಕಾರದಲ್ಲಿ ಶಾಸಕ ಯು. ಟಿ ಖಾದರ್, ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ, ಆಲಿಕುಂಞಿ ಮುಸ್ಲಿಯಾರ್ ಶಿರಿಯಾ ಮತ್ತಿತರ ಉಲಮಾ-ಉಮರಾಗಳ ಸಹಿತ ಸಾವಿರಾರು ಶಿಷ್ಯರು, ಅಭಿಮಾನಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು