ವಾಟ್ಸಪ್ ಗ್ರೂಪ್ನಲ್ಲಿ ಅವಹೇಳನ: ಠಾಣೆಯಲ್ಲಿ ಕ್ಷಮಾಪಣೆ ಪತ್ರ
Team Udayavani, Jun 28, 2018, 9:12 AM IST
ಹಳೆಯಂಗಡಿ: ಇಲ್ಲಿನ ವಾಟ್ಸಪ್ ಗ್ರೂಪ್ನಲ್ಲಿ ವಿಶ್ವಕರ್ಮ ಸಮಾಜಕ್ಕೆ ಅವಹೇಳನ ಮಾಡಿದ ಸಂದೇಶವೊಂದರ ವಿರುದ್ಧ ಉಡುಪಿ ವಿಶ್ವಕರ್ಮ ಒಕ್ಕೂಟವು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರಿಂದ ಸಂದೇಶವನ್ನು ಕಳುಹಿಸಿದ ವ್ಯಕ್ತಿ ಠಾಣೆಗೆ ಹಾಜರಾಗಿ ಕ್ಷಮಾಪಣೆ ಪತ್ರವನ್ನು ನೀಡಿದ್ದಾರೆ.
ಪಡುಪಣಂಬೂರು ಬೆಳ್ಳಾಯರು ಗ್ರಾಮದ ಫಣಿರಾಜ್ ಜೈನ್ ಜೂ. 22ರಂದು ವಿಶ್ವಕರ್ಮ ಸಮಾಜವನ್ನು ನಿಂದಿಸಿ ಸಂದೇಶ ರವಾನಿಸಿದ್ದರು.
ಇದರ ವಿರುದ್ಧ ಉಡುಪಿಯ ವಿಶ್ವಕರ್ಮ ಒಕ್ಕೂಟ ಸೈಬರ್ ಕ್ರೈಂಗೆ ದೂರು ನೀಡಿದ್ದರಿಂದ ಗ್ರೂಪ್ನ ಅಡ್ಮಿನ್ ಮೂಲಕ ಫಣಿರಾಜ್
ಜೈನ್ ಅವರನ್ನು ಜೂ. 27ರಂದು ಉಡುಪಿ ಠಾಣೆಗೆ ಕರೆಸಿ ಕ್ಷಮಾಪಣೆ ಪತ್ರ ಪಡೆದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್