ಅಪಾರ ಪ್ರಮಾಣದ ಆಸ್ತಿ ಪತ್ತೆ
ಭೂವಿಜ್ಞಾನ ಇಲಾಖೆ ಎಂಜಿನಿಯರ್ ಮನೆ ಮತ್ತು ಕಚೇರಿಗೆ ಎಸಿಬಿ ದಾಳಿ
Team Udayavani, Jun 13, 2019, 5:00 AM IST
ಮಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿ ಭ್ರಷ್ಟಾಚಾರ ನಿಗ್ರಹ ದಳದದ.ಕ. ಪೊಲೀಸರು ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನಇಲಾಖೆಯ ಎಂಜಿನಿಯರ್ ಎಸ್. ಮಹದೇವಪ್ಪ ಅವರ ಮನೆ ಮತ್ತು ಕಚೇರಿಗಳಿಗೆ ದಾಳಿ ಮಾಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳದ ಬಾಡಿಗೆ ಮನೆ, ಬೆಂಗಳೂರಿನ ಡ್ಯೂಪ್ಲೆಕ್ಸ್ ಮನೆ, ಚಿತ್ರದುರ್ಗದ 1 ಮನೆ ಮತ್ತು ಮಂಗಳೂರಿನ ಕಚೇರಿ ಸೇರಿದಂತೆ ಒಟ್ಟು 4 ಕಡೆ ಏಕಕಾಲದಲ್ಲಿ ದಾಳಿ ನಡೆದಿದೆ.
ದಾಳಿ ಸಂದರ್ಭ 5 ನಿವೇಶನ, ಚಿಕ್ಕಮಗಳೂರು, ಚಿತ್ರದುರ್ಗಗಳಲ್ಲಿ 18 ಎಕರೆ ಕೃಷಿ ಜಮೀನು, 3.11 ಲಕ್ಷ ರೂ. ನಗದು, 2150 ಯುಎಸ್ ಡಾಲರ್, 4800 ಹಾಂಕಾಂಗ್ ಡಾಲರ್, ವಿವಿಧ ಬ್ಯಾಂಕ್ಗಳಲ್ಲಿ 6.49 ಲಕ್ಷ ರೂ., ಎಫ್ಡಿ ಖಾತೆಯಲ್ಲಿ 12 ಲಕ್ಷ ರೂ. ಮತ್ತು ಚಿನ್ನಾಭರಣಗಳು, ಎಲ್ಐಸಿ ಪಾಲಿಸಿಗಳು ಪತ್ತೆಯಾಗಿವೆ.
ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮೋಹಭ್ ಕೊಟ್ಟಾರಿ, ಜಯರಾಂ ಗೌಡ ಅವರು ಬೆಳಗ್ಗೆ 5.30 ಕ್ಕೆ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್