ಉದ್ಯೋಗ ಖಾತ್ರಿ ಅವ್ಯವಹಾರ:ಮಿತ್ತಬಾಗಿಲು ಗ್ರಾ.ಪಂ.ಗೆ ಎಸಿಬಿ ದಾಳಿ
Team Udayavani, Jan 13, 2017, 3:02 PM IST
ಬೆಳ್ತಂಗಡಿ : ತಾಲೂಕಿನ ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಚೇರಿಯ ಮೇಲೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
2012 ರಿಂದ 2016 ರ ವರೆಗಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ಅವ್ಯಹಾರ ನಡೆದಿದೆ ಎಂದು ಮಂಜುಳಾ ಎನ್ನುವವರು ದೂರು ನೀಡಿದ್ದರು.
ದೂರಿನ ಹಿನ್ನಲೆಯಲ್ಲಿ ಎಸಿಬಿ ಡಿವೈಎಸ್ಪಿ ಸುಧೀರ್ ಹೆಗ್ಡೆ ,ಇನ್ಸ್ಪೆಕ್ಟರ್ ಯೋಗೀಶ್ ಮತ್ತು ಸಿಬಂದಿಗಳು ದಾಳಿ ನಡೆಸಿದ್ದು,ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಪಿಡಿಓ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ