ಮಂಗಳೂರು: ಹಣತೆ ವ್ಯಾಪಾರಿಯ ಕೊಲೆ: ಮತ್ತೋರ್ವ ಆರೋಪಿ ಬಂಧನ
Team Udayavani, Nov 24, 2022, 8:57 PM IST
ಮಂಗಳೂರು: ಹಣತೆ ವ್ಯಾಪಾರಕ್ಕೆ ಮಂಗಳೂರಿಗೆ ಬಂದಿದ್ದ ತಮಿಳುನಾಡು ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂದರು ಪೊಲೀಸರು ಮತ್ತೋರ್ವ ಆರೋಪಿ ಮೂರ್ತಿ (45)ಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹೂವಿನಹಡಗಲಿಯ ರವಿ ಅಲಿಯಾಸ್ ವಕೀಲ್ ನಾಯ್ಕನನ್ನು ಬಂಧಿಸಲಾಗಿತ್ತು. ವಕೀಲ್ ನಾಯ್ಕನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೂರ್ತಿ ಕೂಡ ಕೊಲೆ ಕೃತ್ಯದಲ್ಲಿ ಪಾಲ್ಗೊಂಡಿದ್ದ. ವ್ಯಾಪಾರಿ ಪೆರಿಯಸಾಮಿ ಬಳಿ ಹಣವಿರಬಹುದು ಎಂದು ಭಾವಿಸಿದ್ದ ಆರೋಪಿಗಳು ಕೊಲೆ ಮಾಡಿದ್ದರು. 45 ದಿನಗಳ ಬಳಿಕ ಮೃತದೇಹ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ