ಸುಳ್ಯ: ಯುವತಿಯನ್ನು ಕೊಂದು ಚೀಲದಲ್ಲಿ ತುಂಬಿಸಿಟ್ಟ ಪ್ರಕರಣ !: ಆರೋಪಿ ಬಂಧನ
Team Udayavani, Nov 26, 2022, 7:34 PM IST
ಸುಳ್ಯ: ಯುವತಿಯನ್ನು ಕೊಲೆ ಮಾಡಿ ಶವವನ್ನು ಗೋಣಿಚೀಲದಲ್ಲಿ ತುಂಬಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪಶ್ಚಿಮ ಬಂಗಾಲದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಟ್ಟು ಪರಾರಿಯಾಗಿದ್ದ. ಪ್ರಕರಣದ ಆರೋಪಿ ಇಮ್ರಾನ್ ಶೇಖ್ ಎಂಬಾತನನ್ನು ಸುಳ್ಯ ಪೋಲೀಸರು ಬಂಧಿಸಿದ್ದಾರೆ.
ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿ ಸುಳ್ಯದಿಂದ ಪರಾರಿಯಾಗಿದ್ದ ಇಮ್ರಾನ್ ತನ್ನ ಊರಿಗೆ ಹೋಗಿದ್ದ ಎನ್ನಲಾಗಿದೆ. ತನಿಖೆ ನಡೆಸಿದ ಸುಳ್ಯ ಪೊಲೀಸರು ಅಲ್ಲಿನ ಪೋಲೀಸರ ಸಹಾಯ ಪಡೆದು ಬಂಧಿಸಿ, ಸುಳ್ಯಕ್ಕೆ ಕರೆತಂದಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಡುಬಿದ್ರಿ: ಪೋಕ್ಸೋ ಪ್ರಕರಣದ ಆರೋಪಿಗೆ 22 ವರ್ಷಗಳ ಸಜೆ, 22 ಸಾವಿರ ದಂಡ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ