ಅರಣ್ಯಾಧಿಕಾರಿಯಿಂದ ಮಾರಣಾಂತಿಕ ಹಲ್ಲೆ ಆರೋಪ 


Team Udayavani, Oct 4, 2017, 4:18 PM IST

4-Mng-14.jpg

ಬೆಳ್ತಂಗಡಿ: ಪುದುವೆಟ್ಟಿನ ಕಮಲ್‌ದಾಸ್‌ ಅವರಿಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪ ಹೊತ್ತ ಉಜಿರೆ
ಉಪ ವಲಯ ಅರಣ್ಯಾಧಿಕಾರಿ ಕೀರ್ತನ್‌ ಶೆಟ್ಟಿ ವಿರುದ್ಧ ವಿವಿಧ ಸಂಘಟನೆಗಳು ಮಂಗಳವಾರ ಇಲ್ಲಿನ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅರಣ್ಯಾಧಿಕಾರಿಯನ್ನು ತತ್‌ಕ್ಷಣ ಅಮಾನತು ಮಾಡಬೇಕು ಎಂದು ಒತ್ತಾಯಿಸಲಾಯಿತು. ಶನಿವಾರದ ಒಳಗೆ ಕ್ರಮ ಕೈಗೊಳ್ಳುವ ಭರವಸೆ ಶಾಸಕರಿಂದ ಲಭಿಸಿತು. ಮುಖ್ಯಮಂತ್ರಿಗಳಿಗೆ, ಅರಣ್ಯ ಸಚಿವರಿಗೆ ಮನವಿ ನೀಡಲಾಯಿತು.

ಸುಳ್ಳು ಕೇಸು ಬೇಡ
ಹಲ್ಲೆಗೆ ಒಳಗಾದ ಕಮಲ್‌ದಾಸ್‌ ಈಗ ಮಂಗಳೂರಿನ ಹೈಲಾಂಡ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಯ ಖರ್ಚು ವೆಚ್ಚವನ್ನು ಅರಣ್ಯ ಇಲಾಖೆ ಭರಿಸಬೇಕೆಂದು ಒತ್ತಾಯಿಸಲಾಯಿತು. ಸಂಶಯದ ಆಧಾರದಲ್ಲಿ ಅಮಾಯಕರ ಮೇಲೆ ದೌರ್ಜನ್ಯ ನಡೆಸಿ, ಸುಳ್ಳು ಕೇಸು ಜಡಿಯುವ ಇಲಾಖೆಯ ಪ್ರವೃತ್ತಿ ಕೈಬಿಡಬೇಕೆಂದು ಆಗ್ರಹಿಸಲಾಯಿತು. 

ಶಾಸಕ ಕೆ. ವಸಂತ ಬಂಗೇರ, ಫಾ| ವಿನಯ್‌ ಜೋಸೆಫ್‌, ತಾ| ಬಿಜೆಪಿ ಅಧ್ಯಕ್ಷ ರಂಜನ್‌ ಜಿ.ಗೌಡ, ಜೆಡಿಎಸ್‌ ತಾ| ಅಧ್ಯಕ್ಷ ಪ್ರವೀಣ್‌ ಚಂದ್ರ ಜೈನ್‌, ಕಾಂಗ್ರೆಸ್‌ ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಶೀನಿವಾಸ ಕಿಣಿ, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜಾ, ಯುವ ಕಾಂಗ್ರೆಸ್‌ ಅಧ್ಯಕ್ಷ ಅಭಿನಂದನ್‌ ಹರೀಶ್‌ ಕುಮಾರ್‌, ಜಿ.ಪಂ. ಸದಸ್ಯ ಸಾಹುಲ್‌ ಹಮೀದ್‌, ತಾ. ಪಂ.ಸದಸ್ಯರಾದ ವಿಜಯ ಗೌಡ, ಶಶಿಧರ ಕಲ್ಮಂಜ, ಸುಧೀರ್‌ ಸುವರ್ಣ, ವಿ.ಟಿ. ಸೆಬಾಸ್ಟಿಯನ್‌, ಪ್ರವೀಣ್‌ ಗೌಡ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಚಂದು ಎಲ್‌., ಧರ್ಮಸ್ಥಳ ಪಂಚಾಯತ್‌ ಅಧ್ಯಕ್ಷ ಚಂದನ್‌ ಕಾಮತ್‌, ಸದಸ್ಯ ಪ್ರಭಾಕರ ಪೂಜಾರಿ, ಕೇಶವ ಬೆಳಾಲು, ಮಲಯಾಳಿ ಕ್ರಿಶ್ಚಿಯನ್‌ ಅಸೋಸಿಯೇಶನ್‌ ರಾಜ್ಯಾಧ್ಯಕ್ಷ ಎ.ಸಿ. ಜಯರಾಜ್‌, ಉದ್ಯಮಿ ಎ.ಸಿ. ಕುರಿಯನ್‌. ಎ.ಸಿ. ಮ್ಯಾಥ್ಯೂ, ತಾ| ಅಧ್ಯಕ್ಷ ಅಜಯ್‌, ರಾಜ್ಯ ಪದಾಧಿಕಾರಿ ಸೇವಿಯರ್‌ ಪಾಲೇಲಿ, ನೆರಿಯ ಪಂ.ಅಧ್ಯಕ್ಷ ಮಹ್ಮದ್‌, ಮಾಜಿ ತಾ.ಪಂ. ಸದಸ್ಯರಾದ ಜಯಂತ್‌ ಕೋಟ್ಯಾನ್‌, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಎಪಿಎಂಸಿ ಸದಸ್ಯ ಮಹಮ್ಮದ್‌ ಗಫೂರ್‌, ಮಾಜಿ ಅಧ್ಯಕ್ಷ ಭರತ್‌ ಇಂದಬೆಟ್ಟು, ವಸಂತ ಪುದುವೆಟ್ಟು, ಪುದುವೆಟ್ಟು ಗ್ರಾ.ಪಂ. ಸದಸ್ಯ ರಾಯ್‌ ಜೋಸೆಫ್‌, ಮುಂಡಾಜೆ ಪಂಚಾಯತ್‌ ಸದಸ್ಯ ಅಬ್ದುಲ್‌ ಅಜೀಜ್‌, ಶಿಬಿ ಧರ್ಮಸ್ಥಳ, ಕಾಂಗ್ರೆಸ್‌ ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷ ಬಿ.ಕೆ. ವಸಂತ್‌, ಡಿಎಸ್‌ಎಸ್‌ನ ವೆಂಕಣ್ಣ ಕೊಯ್ಯೂರು, ಶುಕುರು, ನ.ಪಂ. ಉಪಾಧ್ಯಕ್ಷ ಡಿ. ಜಗದೀಶ್‌, ಕಮಲ್‌ದಾಸ್‌ ಅವರ ತಾಯಿ ಮೇರಿಯಮ್ಮ, ಪತ್ನಿ ಡಯಾನಾ, ಮಕ್ಕಳಾದ ದೀಪ್ಸನ್‌, ದೀಪ್ಸಲ್‌, ಸಹೋದರ ಡೆನ್ನಿಸ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.