ಆಸಿಡ್ ಟ್ಯಾಂಕರ್ ಬಿರುಕು , ಬೆಂಕಿ : ತಪ್ಪಿದ ಭಾರಿ ಅನಾಹುತ
Team Udayavani, Oct 19, 2018, 9:44 AM IST
ಸುರತ್ಕಲ್ : ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಆಸಿಡ್ ತುಂಬಿದ್ದ ಟ್ಯಾಂಕರ್ ನಲ್ಲಿ ಬಿರುಕು ಕಾಣಿಸಿಕೊಂಡು ರಸ್ತೆಯುದ್ದಕ್ಕೂ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ತಡರಾತ್ರಿ 12 ಗಂಟೆಗೆ ಹೊತ್ತಿಗೆ ಸುರತ್ಕಲ್ ಬಳಿ ನಡೆದಿದೆ.
ಟ್ಯಾಂಕರ್ ನಲ್ಲಿ ಕಾಣಿಸಿಕೊಂಡ ಬಿರುಕು ಚಾಲಕನಿಗೆ ತಿಳಿಯದೇ ಈ ಘಟನೆ ನಡೆದಿದೆ. ಬಿರುಕಿನಿಂದಾಗಿ ಆಸಿಡ್ ರಸ್ತೆಗೆ ಚೆಲ್ಲಿ ಬೆಂಕಿ ಮತ್ತು ಭಾರಿ ಹೊಗೆ ಕಾಣಿಸಿಕೊಂಡಿದೆ. ಟ್ಯಾಂಕರ್ ಸುರತ್ಕಲ್ ಟೋಲ್ ಗೇಟ್ ಬಳಿ ಬಂದಾಗ ಟೋಲ್ ಸಿಬ್ಬಂದಿ ಬೆಂಕಿ ಗಮನಿಸಿದ್ದಾರೆ. ಕೂಡಲೇ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಮಧ್ಯರಾತ್ರಿ ಸಮಯವಾಗಿದ್ದರಿಂದ ರಸ್ತೆಯಲ್ಲಿ ಸಂಚಾರ ಕಡಿಮೆ ಇದ್ದುದರಿಂದ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿ ಹೋಗಿದೆ. ಆಸಿಡ್ ಮತ್ತು ಬೆಂಕಿಯಿಂದಾಗಿ ರಸ್ತೆಗೆ ಸಣ್ಣ ಪ್ರಮಾಣದ ಹಾನಿಯಾಗಿದೆ.
ಟ್ಯಾಂಕರ್ ನಲ್ಲಿ ಕಾಣಿಸಿಕೊಂಡ ಬಿರುಕಿನ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ