ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ:ಪೊಲೀಸರಿಗೆ ಶಾಸಕ ಲೋಬೊ


Team Udayavani, Feb 22, 2018, 1:02 PM IST

1qqq.jpg

ಮಂಗಳೂರು: ನಗರದ ಬೆಂಗ್ರೆಯಲ್ಲಿ ಮಂಗಳವಾರ ತಡರಾತ್ರಿ ನಡೆದ ಅಹಿತಕರ ಘಟನೆಗಳಿಗೆ ಕಾರಣ ರಾದವರ ವಿರುದ್ಧ ಸೂಕ್ತ ಕ್ರಮ ಕೈ ಗೊಳ್ಳಬೇಕು. ಜತೆಗೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸು ವಂತೆ ಈಗಾಗಲೇ ಪೊಲೀಸ್‌ ಇಲಾ ಖೆಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಜೆ.ಆರ್‌. ಲೋಬೊ ತಿಳಿಸಿದರು.

ಬುಧವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಲ್ಪೆಯಲ್ಲಿ ನಡೆದ ಮೀನು ಗಾರರ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಈ ಘಟನೆ ನಡೆ ದಿದೆ ಎಂದು ಪೊಲೀಸ್‌ ಇಲಾಖೆ ಮಾಹಿತಿ ನೀಡಿದೆ. ಆದರೆ ಅಹಿತಕರ ಘಟನೆಗೆ ಕಾರಣರಾದವರು ಯಾರು ಎಂಬುದು ತಿಳಿದಿಲ್ಲ. ಸಮಾವೇಶಕ್ಕೆ ತೆರಳಿದ್ದ 4 ಬಸ್‌ಗಳು ಹೋಗುವವರೆಗೆ ಯಾವುದೇ ಘಟನೆ ನಡೆದಿಲ್ಲ. 5ನೇ ಬಸ್‌ ಬರುವ ಸಂದರ್ಭದಲ್ಲಿ ಘೋಷಣೆ ಕೂಗುವ ವಿಚಾರದಲ್ಲಿ ಘರ್ಷಣೆ ನಡೆದಿದೆ. ಬಳಿಕ ಸ್ಥಳೀಯ ಮುಖಂಡರು ಮಾತುಕತೆ ನಡೆಸಿ ಪರಿ ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ತಡರಾತ್ರಿ 2.30ರ ವೇಳೆಗೆ ಕಿಡಿಗೇಡಿಗಳು ತೋಟ ಬೆಂಗ್ರೆಯ ಮಸೀದಿ ಹಾಗೂ ಸ್ಥಳೀಯ ಮನೆಯೊಂದಕ್ಕೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಮಾಹಿತಿ ತಿಳಿಸಿದೆ. ಘಟನೆಯಿಂದ ನಾಲ್ಕೈದು ಮಂದಿ ಗಾಯಗೊಂಡಿದ್ದು, ಕೆಲವು ಪೊಲೀಸರಿಗೂ ಗಾಯವಾಗಿದೆ ಎಂದು ಹೇಳಿದರು.

ಅತ್ಯಂತ ಶಾಂತಿಯಿಂದ ಕೂಡಿದ್ದ ತೋಟಬೆಂಗ್ರೆ- ಕಸ್ಬಾಬೆಂಗ್ರೆಯ ಪ್ರದೇಶ ದಲ್ಲಿ ನಡೆದ ಘಟನೆ ನನಗೆ ನೋವು ತಂದಿದೆ. ಯಾರೋ ಕಿಡಿಗೇಡಿಗಳು ಈ ರೀತಿ ಶಾಂತಿ ಕದಡಲು ಪ್ರಯತ್ನಿಸಿರು ವುದು ಖಂಡನೀಯ. ಇದಕ್ಕೆ ಕಾರಣರಾ ದವರು ಯಾರೇ ಆಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಜತೆಗೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಶಾಸಕ ಲೋಬೊ ವಿವರಿಸಿದರು.

ವಸತಿರಹಿತರಿಗೆ ಮನೆ ಕೊಡುವ ವಿಚಾರದ ಕುರಿತ ಆರೋಪಕ್ಕೆ ಪ್ರತಿ ಕ್ರಿಯಿಸಿದ ಶಾಸಕರು, ಶಕ್ತಿನಗರದಲ್ಲಿ ಮನೆ ಕೊಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಯೋಜನಾ ವರದಿ ತಯಾ ರಿಸಿ, ವಿವಿಧ ಸಭೆಗಳನ್ನು ನಡೆಸಿ ರಾಜ್ಯ ಹಾಗೂ ಕೇಂದ್ರ ಸರಕಾರದ ಅನುಮತಿ ಪಡೆದ ಬಳಿಕ ಮನೆಗಳ ಹಂಚಿಕೆ ಪ್ರಕ್ರಿಯೆ ನಡೆದಿದೆ ಎಂದು ಲೋಬೊ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಟಿ.ಕೆ. ಸುಧೀರ್‌, ಎ.ಸಿ. ವಿನಯ ರಾಜ್‌, ಅಬ್ದುಲ್‌ ಸಲೀಂ, ಮೋಹನ್‌ ಮೆಂಡನ್‌, ರಮಾನಂದ ಪೂಜಾರಿ, ಚೇತನ್‌ ಉರ್ವ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.