ಕಾರ್ಯಕರ್ತರೇ ನನ್ನ ಶಕ್ತಿ: ಉಮಾನಾಥ ಕೋಟ್ಯಾನ್‌


Team Udayavani, May 29, 2018, 12:18 PM IST

umanath-kotian.jpg

ಮೂಡಬಿದಿರೆ: ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಮೂಡಬಿದಿರೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿದ ಹೆಗ್ಗಳಿಕೆಯ ಉಮಾನಾಥ ಕೋಟ್ಯಾನ್‌ ಅವರ ವಿಜಯೋತ್ಸವದ ವಾಹನ ಜಾಥಾ ಕ್ಷೇತ್ರಾದ್ಯಂತ ರವಿವಾರ ನಡೆಯಿತು.

ವಿದ್ಯಾಗಿರಿಯ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಜನತೆ, ಬಿಜೆಪಿ ನನ್ನನ್ನು ಶಾಸಕನನ್ನಾಗಿಸಿದ್ದು ಕಾರ್ಯಕರ್ತರೇ ನನ್ನ ಶಕ್ತಿ ಎಂದು ಉಮಾನಾಥ ಕೋಟ್ಯಾನ್‌ ಹೇಳಿದರು.
ಕೊಡ್ಯಡ್ಕ ದೇವಸ್ಥಾನ ದಲ್ಲಿ ಪ್ರಾರ್ಥನೆ ಸಲ್ಲಿಸಿ ಜಾಥಾದಲ್ಲಿ ಪಾಲ್ಗೊಂಡವರು ಅನ್ನ ಪ್ರಸಾದ ಸ್ವೀಕರಿಸಿ ಮುನ್ನಡೆದರು. ಬಳಿಕ ಕಡಂದಲೆ, ಜಾರಿಗೆಕಟ್ಟೆಯಾಗಿ ದಾಮಸ್ಕಟ್ಟೆ, ಮೂರು ಕಾವೇರಿ, ಕಿನ್ನಿಗೋಳಿ ಪೇಟೆ, ಎಸ್‌ಕೋಡಿ, ಪುನರೂರು, ಕೆರೆಕಾಡು, ಅಂಗಾರ ಗುಡ್ಡೆ, ಕಾರ್ನಾಡು, ಮೂಲ್ಕಿ, ಪಡು ಪಣಂಬೂರು, ಹಳೆಯಂಗಡಿ, ಪಾವಂಜೆ, ಶಿಬರೂರು, ಎಕ್ಕಾರು, ಪೆರ್ಮುದೆ, ಬಜಪೆ, ಕರಂಬಾರು, ಪಡುಶೆಡ್ಡೆ, ಮೂಡುಶೆಡ್ಡೆ ಪರಿಸರದಲ್ಲಿ ವಾಹನ ಜಾಥಾ ಸಾಗಿತು.

ಅಭ್ಯರ್ಥಿ ಪ್ರಮುಖ್‌ ಮೇಘನಾದ್‌ ಶೆಟ್ಟಿ ಅವ‌ರು ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ ವಯೋ ಮಾನದವರು ನಮ್ಮನ್ನು ಸ್ವಾಗತಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ತಿಳಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಈಶ್ವರ ಕಟೀಲು, ಪ್ರ. ಕಾರ್ಯದರ್ಶಿಗಳಾದ ಸುಕೇಶ್‌ ಶೆಟ್ಟಿ, ಜಯಾನಂದ ಮೂಲ್ಕಿ, ಚುನಾವಣಾ ಕ್ಷೇತ್ರ ಸಂಚಾಲಕಿ, ಜಿ.ಪಂ. ಸದಸ್ಯೆ ಕಸ್ತೂರಿ ಪಂಜ, ಚುನಾವಣಾ ಏಜೆಂಟ್‌ ಕೆ.ಆರ್‌. ಪಂಡಿತ್‌, ಮೂಡಬಿದಿರೆ ಪುರಸಭಾ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್‌, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಸಾದ್‌ ಕುಮಾರ್‌, ದಿನೇಶ್‌ ಕುಮಾರ್‌, ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ಶಿರ್ತಾಡಿಯ ಸುಜಾತಾ ಕೆ.ಪಿ., ವಿನೋದ್‌ ಕುಮಾರ್‌ ಬೊಳ್ಳೂರು, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ, ರಾಜ್ಯಬಿಜೆಪಿ ಹಿಂ. ವ. ಮೋರ್ಚಾ ಕಾರ್ಯದರ್ಶಿ ವಿನೋದ್‌ ಎಸ್‌. ಸಾಲ್ಯಾನ್‌ ಬೆಳ್ಳಾಯರು, ಪ್ರಚಾರ ಸಮಿತಿ ಅಧ್ಯಕ್ಷ ಭುವನಾಭಿರಾಮ ಉಡುಪ ಕಿನ್ನಿಗೋಳಿ, ದಿವ್ಯವರ್ಮ ಬಲ್ಲಾಳ್‌ ಮೂಡಬಿದಿರೆ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ದೇವಪ್ರಸಾದ್‌ ಪುನರೂರು, ಯೋಗೀಶ್‌ ಶೆಟ್ಟಿ ಜಾಥಾದಲ್ಲಿ ಭಾಗವಹಿಸಿದರು.

ಇವರೊಂದಿಗೆ ಬಿಜೆಪಿ ಕಚೇರಿ ಬಳಿ ನಾಗರಾಜ್‌ ಕರ್ಕೇರಾ, ಮೂಡಬಿದಿರೆ ಪೇಟೆಯಲ್ಲಿ ಗೋಪಾಲ್‌ ಶೆಟ್ಟಿಗಾರ್‌,
ಶಿರ್ತಾಡಿ ಹೌದಾಲ್‌ನಲ್ಲಿ ಸಂತೋಷ್‌ ಅಂಚನ್‌, ಶಿರ್ತಾಡಿ, ಅಳಿಯೂರಿನಲ್ಲಿ ಗಣೇಶ್‌ ಬಿ., ಶಿರ್ತಾಡಿ ದರೆಗುಡ್ಡೆಯಲ್ಲಿ ಮುನಿರಾಜ ಹೆಗ್ಡೆ, ಬೆಳುವಾಯಿಯಲ್ಲಿ ಭಾಸ್ಕರ ಆಚಾರ್ಯ, ಪುತ್ತಿಗೆ ಕೊಡ್ಯಡ್ಕದಲ್ಲಿ ನಾಗವರ್ಮ ಜೈನ್‌, ಕಿನ್ನಿಗೋಳಿ ಪಟ್ಟೆಯಲ್ಲಿ ಭಾಸ್ಕರ ಶೆಟ್ಟಿ, ಮೂರು ಕಾವೇರಿಯಲ್ಲಿ ಕೇಶವ, ಪಡುಪಣಂಬೂರಿನಲ್ಲಿ ರಾಜೇಶ್‌ ಎಸ್‌. ದಾಸ್‌, ಮಧುಸೂದನ ಶೆಟ್ಟಿಗಾರ್‌, ಶರತ್‌ ಕುಬೆವೂರು, ಹಳೆಯಂಗಡಿ ನರೇಂದ್ರ ಪ್ರಭು, ಪಾವಂಜೆ ಜೀವನ್‌ ಪ್ರಕಾಶ್‌, ಚೇಳಾÂರಿನಲ್ಲಿ ಪುಷ್ಪರಾಜ್‌ ಶೆಟ್ಟಿ, ಶಿಬರೂರಿನಲ್ಲಿ ಜಿತೇಂದ್ರ ಶೆಟ್ಟಿ, ಎಕ್ಕಾರಿನಲ್ಲಿ ಸುರೇಶ್‌ ಶೆಟ್ಟಿ, ಪೆರ್ಮುದೆಯಲ್ಲಿ ಕಿಶೋರ್‌, ಬಜಪೆ ಪೇಟೆಯಲ್ಲಿ ಜೋಕಿಂ ಡಿ’ಕೋಸ್ತ, ಕರಂಬಾರಿನಲ್ಲಿ ಅಣ್ಣು ಶೆಟ್ಟಿ, ಮಳವೂರಿನಲ್ಲಿ ಸತೀಶ್‌ ಮರವೂರು, ಪಡುಶೆಡ್ಡೆಯಲ್ಲಿ ಹರಿಪ್ರಸಾದ್‌ ಶೆಟ್ಟಿ, ಮೂಡುಶೆಡ್ಡೆಯಲ್ಲಿ ಉಮೇಶ್‌ ಮೂಡುಶೆಡ್ಡೆ ಮೆರವಣಿಗೆ ಪ್ರಮುಖ ರಾಗಿ ನಿರ್ವಹಣೆಗೈದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.