ಅಡ್ಕಾರು ಜಾತ್ರೆ: ಗೊನೆ ಮುಹೂರ್ತ
Team Udayavani, Feb 14, 2019, 1:00 AM IST
ಸುಳ್ಯ : ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತವು ಫೆ. 12ರಂದು ನಡೆಯಿತು.
ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಭಟ್, ಸದಸ್ಯರಾದ ಶ್ರೀಕುಮಾರ್ ಭಟ್, ಕುಕ್ಕೇಟಿ ಕುಶಾಲಪ್ಪ ಗೌಡ, ಜಾತ್ರೆ ಸಮಿತಿ ಅಧ್ಯಕ್ಷ ಗೋಪಾಲ ಕಾನ, ಪ್ರ.ಕಾರ್ಯದರ್ಶಿ ಚಂದ್ರಶೇಖರ ಆಳಂಕಲ್ಯ, ಮುರಳೀಧರ ಅಡಾRರ್, ಶರತ್ ಅಡಾRರು, ದಿನೇಶ್ ಅಡಾRರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ