ಅನಿಮಲ್ ಕೇರ್ ಟ್ರಸ್ಟ್: ನಾಳೆ ನಗರದಲ್ಲಿ ಅನಾಥ ಪ್ರಾಣಿಗಳ ಅಡಾಪ್ಷನ್ ಕ್ಯಾಂಪ್


Team Udayavani, Oct 19, 2019, 1:37 PM IST

Animal-Care-Trust-730

ಮಂಗಳೂರು: ಅನಾಥ ಸ್ಥಿತಿಯಲ್ಲಿರುವ ಬೀದಿ ನಾಯಿಗಳು ಮತ್ತು ಬೆಕ್ಕಿನ ಮರಿಗಳಿಗೆ ಒಂದು ಶಾಶ್ವತವಾದ ನೆಲೆಯನ್ನು ಕಲ್ಪಿಸುವ ಸದುದ್ದೇಶದಿಂದ ಮಂಗಳೂರಿನ ಶಕ್ತಿನಗರದಲ್ಲಿರುವ ಅನಿಮಲ್ ಕೇರ್ ಟ್ರಸ್ಟ್ ನಗರಾದ್ಯಂತ ಕಳೆದ ಕೆಲವು ವರ್ಷಗಳಿಂದ ಅಡಾಪ್ಷನ್ ಕ್ಯಾಂಪ್ ಗಳನ್ನು ನಡೆಸಿಕೊಂಡು ಬರುತ್ತಿದೆ.

ಮಂಗಳೂರು ನಗರ ಮಾತ್ರವಲ್ಲದೇ ಸುರತ್ಕಲ್, ಬಿ.ಸಿ.ರೋಡ್, ಮುಲ್ಕಿ ಸೇರಿದಂತೆ ಇನ್ನೂ ಹಲವಾರು ಕಡೆಗಳಲ್ಲಿ ಆಗಾಗ್ಗೆ ಈ ಕ್ಯಾಂಪ್ ಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ರೀತಿಯ ಅಡಾಪ್ಷನ್ ಕ್ಯಾಂಪ್ ಗಳಿಗೆ ಇದುವರೆಗೂ ಸಾಕುಪ್ರಾಣಿ ಪ್ರಿಯರಿಂದ ನಮಗೆ ಉತ್ತಮ ಸ್ಪಂದನೆ ದೊರಕಿದ್ದು ನಮ್ಮಲ್ಲಿಂದ ಅನಾಥ ಪ್ರಾಣಿಗಳನ್ನು ಪಡೆದುಕೊಂಡು ಹೋದವರೂ ಸಹ ಬಳಿಕ ಉತ್ತಮ ರೀತಿಯ ಫೀಡ್ ಬ್ಯಾಕ್ ಅನ್ನು ನೀಡಿರುವುದು ನಮ್ಮನ್ನು ಇನ್ನಷ್ಟು ಈ ಕಾರ್ಯದಲ್ಲಿ ಮುಂದುವರಿಯಲು ಪ್ರೇರಣೆ ನೀಡಿದೆ.

ಇದೇ ರೀತಿಯ ಕ್ಯಾಂಪನ್ನು ಅಕ್ಟೋಬರ್ 20ರಂದು ರಾಷ್ಟ್ರೀಯ ಹೆದ್ದಾರಿ 66ರ ಬಂಗ್ರ ಕೂಳೂರಿನಲ್ಲಿರುವ ನಿರಾನ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ 1-16/9 ಇಲ್ಲಿ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಗೆ ಪ್ರಾರಂಭವಾಗಲಿರುವ ಈ ಕ್ಯಾಂಪ್ ಸಾಯಂಕಾಲ 5.00 ಗಂಟೆಗಳವರೆಗೆ ನಡೆಯಲಿದೆ.

ಈ ಶಿಬಿರದಲ್ಲಿ ಸಾಕು ಪ್ರಾಣಿಗಳನ್ನು ದತ್ತು ನೀಡುವುದಕ್ಕೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲವಾದರೂ, ಕನಿಷ್ಟ ವೈದ್ಯಕೀಯ ವೆಚ್ಚದ ಬಾಬ್ತು ಅನಿಮಲ್ ಕೇರ್ ಟ್ರಸ್ಟ್ 200 ರೂಪಾಯಿಗಳನ್ನು ರಿಜಿಸ್ಟ್ರೇಷನ್ ಶುಲ್ಕದ ರೂಪದಲ್ಲಿ ಪಡೆದುಕೊಳ್ಳುತ್ತದೆ. ಸಾಕುಪ್ರಾಣಿಗಳನ್ನು ದತ್ತು ಪಡೆದುಕೊಳ್ಳಲು ಬಯಸುವವರು ರಿಜಿಸ್ಟ್ರೇಶನ್ ಉದ್ದೇಶಕ್ಕಾಗಿ ಸಮಂಜಸ ಫೊಟೋ ಐಡಿ ಪ್ರೂಫ್ ಅನ್ನು ನೀಡುವುದು ಕಡ್ಡಾಯವಾಗಿರುತ್ತದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.