ಅಗರಿ ರಘುರಾಮ ಭಾಗವತರು ಇನ್ನಿಲ್ಲ


Team Udayavani, Jan 27, 2019, 7:10 AM IST

agari-27-01.jpg

ಮಂಗಳೂರು: ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಲ್ಲಿ ಒಬ್ಬರಾಗಿದ್ದ ಅಗರಿ ರಘುರಾಮ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ತೆಂಕುತಿಟ್ಟಿನ ಭಾಗವತಿಕೆ ಪರಂಪರೆಯಲ್ಲಿ ಅಗರಿ ಶೈಲಿಯ ಕೊನೆಯ ಕೊಂಡಿ ಕಳಚಿದಂತಾಗಿದೆ.

ತೆಂಕಿನ ಹೆಸರಾಂತ ಭಾಗವತರು ಮತ್ತು ಪ್ರಸಂಗಕರ್ತರಲ್ಲಿ ಒಬ್ಬರಾಗಿದ್ದ ಯಕ್ಷಬ್ರಹ್ಮ ಅಗರಿ ಶ್ರೀನಿವಾಸ ಭಾಗವತರ ಪುತ್ರನಾಗಿ ತಮ್ಮ ತಂದೆಯವರು ಹುಟ್ಟುಹಾಕಿದ್ದ ‘ಅಗರಿ ಶೈಲಿ’ಯನ್ನು ಸಮರ್ಥವಾಗಿ ತಮ್ಮ ಭಾಗವತಿಕೆಯಲ್ಲಿ ಅಳವಡಿಸಿಕೊಂಡು ಆ ಪರಂಪರೆಯನ್ನು ಮುಂದುವರಿಸುವಲ್ಲಿ ರಘುರಾಮ ಭಾಗವತರ ಪಾತ್ರ ಮಹತ್ವದ್ದಾಗಿತ್ತು. ತೆಂಕು ಯಕ್ಷಪರಂಪರೆಯಲ್ಲಿ ಬಲಿಪ ಶೈಲಿ, ಕುರಿಯ ಶೈಲಿ, ಮಂಡೆಚ್ಚ ಶೈಲಿ ಎಂಬಿತ್ಯಾದಿ ಶೈಲಿಗಳಿರುವಂತೆ ಶುದ್ಧ ಅಗರಿ ಶೈಲಿಯನ್ನು ಅಳವಡಿಸಿಕೊಂಡು ಅದನ್ನು ಸಮರ್ಥವಾಗಿ ಮುಂದುವರೆಸಿಕೊಂಡು ಬಂದಿದ್ದರು.


40 ವರ್ಷಗಳ ಕಾಲ ಅಂದಿನ ಸುರತ್ಕಲ್ ಮೇಳದಲ್ಲಿ ಪ್ರಧಾನ ಭಾಗವತರಾಗಿ ಆ ಮೇಳದ ಯಶಸ್ಸಿನ ಸೂತ್ರಧಾರರಲ್ಲಿ ರಘುರಾಮ ಭಾಗವತರು ಒಬ್ಬರಾಗಿದ್ದರು. ಆ ಕಾಲದಲ್ಲಿ ಕಾಲೇಜು ಶಿಕ್ಷಣವನ್ನು ಪೂರೈಸಿ ಶಿಕ್ಷಣ ಇಲಾಖೆಯಲ್ಲಿ ಗೌರವಾನ್ವಿತ ಹುದ್ದೆಯಲ್ಲಿದ್ದ ರಘುರಾಮ ಭಾಗವತರು ಅನಿರೀಕ್ಷಿತವಾಗಿ ಯಕ್ಷಗಾನ ರಂಗವನ್ನು ಪ್ರವೇಶಿಸುವಂತಾಯಿತು.ಆ ಬಳಿಕ ತಮ್ಮ ತಂದೆಯವರು ಹಾಕಿಕೊಟ್ಟಿದ್ದ ಪರಂಪರೆಗೆ ಚ್ಯುತಿ ಬರದ ರೀತಿಯಲ್ಲಿ ಹಿಮ್ಮೇಳದಲ್ಲಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ ರಘುರಾಮ ಭಾಗವತರನ್ನು ಹಲವಾರು ಪ್ರಶಸ್ತಿ, ಸಮ್ಮಾನಗಳು ಅರಸಿ ಬಂದಿವೆ. ಅವುಗಳಲ್ಲಿ, ಪದ್ಯಾಣ ಪ್ರಶಸ್ತಿ, ಯಕ್ಷಲಹರಿ ಪ್ರಶಸ್ತಿ, ಶೇಣಿ ಗೋಪಾಲಕೃಷ್ಣ ಭಟ್ ಸಂಸ್ಕರಣ ವೇದಿಕೆ ಪ್ರಶಸ್ತಿ, ಮುಂಬಯಿ ಜಗದಂಬಾ ಯಕ್ಷಗಾನ ಮಂಡಳಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಸಮ್ಮೇಳನ ಪ್ರಶಸ್ತಿ, ಪೊಳ್ಯ ದೇಜಪ್ಪ ಶೆಟ್ಟಿ ಯಕ್ಷಗಾನ ಸಾಹಿತ್ಯ ಪ್ರಶಸ್ತಿ, ಯಕ್ಷ ಸಂಗಮ ಪ್ರಶಸ್ತಿಗಳು ಮುಖ್ಯವಾದವುಗಳಾಗಿವೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.