ಮಂಗಳೂರಿನಲ್ಲಿ ಇಳಿಯದ ಏರ್ ಇಂಡಿಯಾ ವಿಮಾನ
Team Udayavani, Aug 8, 2019, 2:22 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ದುಬಾಯಿಯಿಂದ ಮಂಗಳೂರಿಗೆ ಬಂದ ಏರ್ ಇಂಡಿಯಾ ಪ್ರಯಾಣಿಕರ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೇ ಕೊಯಮುತ್ತೂರಿಗೆ ತನ್ನ ಪಥ ಬದಲಿಸಿದ ಘಟನೆ ಇಂದು ವರದಿಯಾಗಿದೆ.
ದುಬಾಯಿಯಿಂದ ಹೊರಟು ಮಂಗಳೂರಿಗೆ ಗುರುವಾರ ಬೆಳಿಗ್ಗೆ 5 ಗಂಟೆಗೆ ಆಗಮಿಸಿದ ಈ ವಿಮಾನವು ಭಾರೀ ಗಾಳಿ ಬೀಸುತ್ತಿದ್ದ ಕಾರಣ ಹಾಗೂ ವಿಪರೀತ ಮಳೆಯಾಗುತ್ತಿದ್ದ ಕಾರಣದಿಂದ ಈ ವಿಮಾನಕ್ಕೆ ಇಳಿಯಲು ಅನುಮತಿ ಸಿಗಲಿಲ್ಲ.
ಬಳಿಕ ಪೈಲಟ್ ವಿಮಾನವನ್ನು ಕೊಯಮುತ್ತೂರಿಗೆ ತೆಗೆದುಕೊಂಡು ಹೋದರು. ಇದೀಗ ಈ ವಿಮಾನವು ಮಧ್ಯಾಹ್ನ 2.30ರ ಹೊತ್ತಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ