ಕುವೈಟ್‌ ಆರೋಗ್ಯ ಸೇವೆ ಪ್ರದರ್ಶನದಲ್ಲಿ ಎಜೆ ಆಸ್ಪತ್ರೆ


Team Udayavani, Mar 23, 2019, 1:05 AM IST

2203mlr20-aj.jpg

ಮಂಗಳೂರು: ಕುವೈಟ್‌ನಲ್ಲಿ  ಜರಗಿದ ಅಂತಾರಾಷ್ಟ್ರೀಯ ಕುವೈಟ್‌ ಹೆಲ್ತ್‌ ಕೇರ್‌  ಎಕ್ಸ್‌ಪೋ 2019ರಲ್ಲಿ   ವೈದ್ಯಕೀಯ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ ಅವರ ನೇತೃತ್ವದಲ್ಲಿ ಎ .ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಭಾಗವಹಿಸಿತು. 

ಭಾರತೀಯ ವೈದ್ಯರ ವೇದಿಕೆ (ಐಡಿಎಫ್‌), ಕುವೈಟ್‌  ಮೆಡಿಕಲ್‌ ಅಸೋಸಿಯೇಶನ್‌ (ಕೆಎಂಎ), ಇಂಡಿಯನ್‌ ಬಿಸಿನೆಸ್‌ ಆ್ಯಂಡ್‌ ಪ್ರೊಷೇಶನಲ್‌ ಕೌನ್ಸಿಲ್‌ (ಐಬಿಪಿಸಿ) ಮತ್ತು ಕಾನೆ#ಡರೇ ಶನ್‌ ಆಫ್‌ ಇಂಡಿಯನ್‌ ಇಂಡಸ್ಟ್ರಿ  (ಸಿಐಐ) ಅವರ ಸಹಯೋಗದೊಂದಿಗೆ ಕುವೈಟ್‌ನ  ರಾಡಿಸನ್‌ ಬ್ಲೂ  ಹೊಟೇಲ್‌ ನಲ್ಲಿ  ಮಾ. 17 ಮತ್ತು 18ರಂದು ಕುವೈಟ್‌ ಹೆಲ್ತ್‌ ಕೇರ್‌ ಎಕ್ಸ್‌ಪೋ 2019 ಅಯೋಜಿಸಲಾಗಿತ್ತು.

ಎಕ್ಸ್‌ಪೋವನ್ನು ಕುವೈಟ್‌ ಮೆಡಿಕಲ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ| ಅಹಮ್ಮದ್‌ ಅಲ್‌ ತುವೈನಿ, ಕುವೈಟ್‌ ಭಾರತೀಯ ರಾಯಭಾರಿ  ಕೆ. ಜೀವ ಸಾಗರ ಹಾಗೂ ಇತರ ರಾಜತಾಂತ್ರಿಕರ ಉಪಸ್ಥಿತಿಯಲ್ಲಿ ಕುವೈಟ್‌ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಡಾ| ಮುಸ್ತಫಾ ಮುಹಮ್ಮದ್‌ ಅಲ್‌ ರೆಧಾ ಅವರು ಉದ್ಘಾಟಿಸಿದರು. 
  
ಈಗಾಗಲೇ ಎ. ಜೆ.ಯಲ್ಲಿ ಒಮನ್‌ ಹಾಗೂ ಯುಎಇ ರಾಷ್ಟ್ರದ  ಪ್ರಜೆಗಳು ಚಿಕಿತ್ಸೆ ಪಡೆಯುತ್ತಿದ್ದು, ಕುವೈಟ್‌ ಪ್ರಜೆಗಳು ಮುಂದಿನ ದಿನಗಳಲ್ಲಿ ಎ.ಜೆ.ಗೆ ಬರಬಹುದೆಂದು ನಿರೀಕ್ಷಿಸಲಾಗಿದೆ. ಅನೇಕ ರೋಗಿಗಳು ಮತ್ತು ಆರೋಗ್ಯ ಪ್ರವಾಸೋದ್ಯಮ ಕಂಪೆನಿಗಳು ಮಂಗಳೂರಿಗೆ ಆಗಮಿಸುವ ಆಸಕ್ತಿ ತೋರಿವೆ. ಮಂಗಳೂರಿನ ಯಶಸ್ವಿ  ಉದ್ಯಮಿ ಡಾ| ಎ. ಜೆ. ಶೆಟ್ಟಿಯವರಿಂದ 2001ರಲ್ಲಿ ಆರಂಭಗೊಂಡ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ವಿಶ್ವದರ್ಜೆಯ ಆರೋಗ್ಯ ಸೇವೆ ನೀಡುತ್ತ ಬಂದಿದೆ. ಸಮಗ್ರ ಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡುವ ಕರಾವಳಿಯ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯಾಗಿದೆ.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.